Webdunia - Bharat's app for daily news and videos

Install App

ಸೈಕ್ಲೋನ್ ಎಫೆಕ್ಟ್‌ನಿಂದ ರಾಜ್ಯದಲ್ಲಿ ಮಳೆ

Webdunia
ಬುಧವಾರ, 24 ಆಗಸ್ಟ್ 2022 (18:51 IST)
ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ ಸಮುದ್ರಮಟ್ಟದಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯದಿಂದ ರಾಜ್ಯದಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿವೆ.ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆ.26ರವರೆಗೆ ಸಾಧಾರಣದಿಂದ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಈ ಕಾರಣದಿಂದ ಇಷ್ಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಭಾಗದಲ್ಲಿ ಮುಂದಿನ ಒಂದು ದಿನಗಳ ನಂತರ ಅಂದರೆ ಆ.23ರ ನಂತರ ಮಳೆ ಮುಂದುವರಿಯುವ ಲಕ್ಷಣಗಳು ಇವೆ. ಆ.24 ಹಾಗೂ ಆ.25ರಂದು ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದ್ದು, ಇಷ್ಟು ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಸೀಕ್ರೆಟ್ ಹೊರಬೀಳುತ್ತಿದ್ದಂತೇ ಶಾಕಿಂಗ್ ಹೇಳಿಕೆ ಕೊಟ್ಟ ಪ್ರಿಯಾಂಕ್ ಖರ್ಗೆ

ವಾಲ್ಮೀಕಿ ಸಮಾಜದ ಬಗ್ಗೆ ಗೌರವವಿದ್ದರೆ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಕೊಡಲಿ: ಬಿ.ವೈ.ವಿಜಯೇಂದ್ರ

ಮನೆ ನೋಡಲು ದಂಪತಿ ಮೇಲೆ ದಾಳಿ ಮಾಡಿ ಯದ್ವಾ ತದ್ವಾ ಕಚ್ಚಿದ ಪಿಟ್ ಬುಲ್ ನಾಯಿ Video

ಫೋನ್ ನಂಬರ್ ಬೇಕಾ ನಿಂಗೆ… ಯುವಕನಿಗೆ ರಸ್ತೆಯಲ್ಲೇ ಚಪ್ಪಲಿ ಕಿತ್ತು ಹೋಗುವಂತೆ ಹೊಡೆದ ಯುವತಿ Video

ಮುಂದಿನ ಸುದ್ದಿ
Show comments