ಮಳೆಯ ರೌದ್ರಾವತಾರ: ಜನ ತತ್ತರ

Webdunia
ಶುಕ್ರವಾರ, 17 ಆಗಸ್ಟ್ 2018 (20:51 IST)
ಮಳೆಯ ಭಯಾನಕ ಆರ್ಭಟ ದೇವರ ನಾಡಿನಲ್ಲಿ ಮುಂದುವರಿದಿದೆ. ಮಳೆಯ ಕಾಟಕ್ಕೆ ಮೃತರ ಸಂಖ್ಯೆ ಈವರೆಗೂ 150ಕ್ಕೂ ಹೆಚ್ಚಿಗೆ ದಾಖಲಾಗಿದೆ.

ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ತತ್ತರಗೊಂಡಿದೆ. ಜೀವಹಾನಿ ಸಂಖ್ಯೆ ಏರುತ್ತಿದೆ. ಈವರೆಗೂ ಮಳೆಯಿಂದಾಗಿ 170ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 1.50 ಲಕ್ಷಕ್ಕೂ ಹೆಚ್ಚು ಜನರನ್ನು ನಿರಾಶ್ರಿತರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ.

ನದಿ ಪಾತ್ರ ಉಕ್ಕಿ ಹರಿಯುತ್ತಿರುವುದರಿಂದ ಮನೆ ಕುಸಿತ, ಗುಡ್ಡ ಕುಸಿತ ಪ್ರಕರಣ ಕಂಡುಬರುವುದು ಮುಂದುವರಿದಿವೆ. 14ರ ಪೈಕಿ 13 ಜಿಲ್ಲೆಗಳಲ್ಲಿ ಹೈ ಅಲರ್ಟ ಜಿಲ್ಲೆಗಳಾಗಿ ಘೋಷಣೆ ಮಾಡಲಾಗಿದೆ. ಮಳೆಯಿಂದ ಹಾನಿಗೊಳಗಾದ ಜನರನ್ನು ಸಂರಕ್ಷಿಸುವ ಕಾರ್ಯ ನಿರಂತರವಾಗಿ ಮುಂದುವರಿದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

Video: ಎಎಪಿ ವಿರುದ್ಧ ಮತ್ತೆ ಸಿಡಿದೆದ್ದ ಸಂಸದ ರಾಘವ್ ಚಡ್ಡಾ: ಇದು ಟ್ರೈಲರ್‌ ಅಷ್ಟೇ

ಮದುವೆ ಪ್ರವಾಸಕ್ಕಾಗಿ ಒಂದು ಟ್ರೈನ್‌ ಅನ್ನೇ ಬುಕ್ ಮಾಡಿದ ಕುಟುಂಬ, ಸಂಭ್ರಮದ ಕ್ಷಣ ಇಲ್ಲಿದೆ

ಇಚ್ಚೆಗೆ ವಿರುದ್ಧವಾಗಿ ಮದುವೆ, ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಸಹಕರಿಸಿದ್ದ ಪೊಲೀಸ್‌ ಸಸ್ಪೆಂಡ್‌

ಕಾಂಗ್ರೆಸ್ಸಿನವರು ಡಿ.ಕೆ.ಶಿವಕುಮಾರ್ ಹೇಳಿದಂತೆ ಬಂದು ಗೂಂಡಾಗಿರಿ: ಆರ್.ಅಶೋಕ್

ಮುಂದಿನ ಸುದ್ದಿ
Show comments