Webdunia - Bharat's app for daily news and videos

Install App

ಮಳೆಯ ರೌದ್ರಾವತಾರ: ಕಂಗಾಲಾದ ಜನರು

Webdunia
ಸೋಮವಾರ, 24 ಜೂನ್ 2019 (15:15 IST)
ಮಳೆಯ ರೌದ್ರಾವತಾರ ಹಾಗೂ ಧಾರಾಕಾರವಾಗಿ ಸುರಿದಿರುವುದಕ್ಕೆ ಜನಜೀವನ ತತ್ತರಗೊಂಡಿದೆ.

ಬೆಳಗಾವಿ ಜಿಲ್ಲೆಯಾದ್ಯಂತ ಹಲವೆಡೆ ವರುಣನ ರೌದ್ರಾವತಾರ ಮುಂದುವರಿದಿದೆ.

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಸುರಿದ ಮಳೆ ಜನರನ್ನು ಹೈರಾಣಾಗಿಸಿದೆ.

ಚಿಕ್ಕೋಡಿ, ಅಥಣಿ, ಹುಕ್ಕೇರಿ, ರಾಯಭಾಗ ತಾಲ್ಲೂಕಿನಲ್ಲಿ ಸುರಿದ ಮಳೆ ಜನಜೀವನ ಅಸ್ತವ್ಯಸ್ತಗೊಳ್ಳಲು ಕಾರಣವಾಗಿದೆ.

ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದರೆ, ತುಂಬಿ ಹರಿದ ಹಳ್ಳ ಕೊಳ್ಳಗಳು ಭಾರೀ ಮಳೆಗೆ ಸಾಕ್ಷಿಯಾಗಿವೆ.

ಯಕ್ಸಂಬಾ ಪಟ್ಟಣದಲ್ಲಿ ನೂರಾರು ಅಡಿ ಕೊಚ್ಚಿ ಹೋಗಿವೆ ಕಾರು, ಮೋಟಾರು ಬೈಕ್ ಗಳು.

ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ. ಅಲ್ಲಲ್ಲಿ ಬಿದ್ದ ಮರಗಳು, ವಿದ್ಯುತ್ ಕಂಬಗಳು ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿವೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments