ಬೀದಿ ಬದಿ ವ್ಯಾಪಾರಿಗಳಿಗೆ ತಲೆನೋವಾದ ಮಳೆರಾಯ…!

Webdunia
ಸೋಮವಾರ, 22 ಮೇ 2023 (19:19 IST)
ಮಳೆಯಿಂದಾಗಿ ಜನರ ಜೀವನ ಸಂಪೂರ್ಣ ಅದಗೆಟ್ಟಿದೆ.. ಒಂದೆಡೆ ರಸ್ತೆ ಗುಂಡಿ ಗಳಲ್ಲಿ ನೀರು ತುಂಬಿ ವಾಹನ ಸವಾರರರಿಗೆ ತಲೆನೋವಾದ್ರೆ, ಮತ್ತೊಂದೆಡೆ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಜಾಗ ಇಲ್ಲದೆ, ಗ್ರಾಹಕರು ಸಿಗದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಮುಂದಿನ ನಾಲ್ಕು ದಿನಗಳ ಪೈಕಿ ಕೊನೆಯ ಎರಡು ದಿನಗಳ ಕಾಲ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯೆತೆಯಿದೆ. ಈ ವೇಳೆ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಆಗುವ ಸೂಚನೆಯನ್ನೂ ನೀಡಿದೆ.ಒಟ್ಟಿನಲ್ಲಿ ರಾಜ್ಯದ ಹಲವೆಡೆ ಈಗಾಗಲೇ ಮಳೆರಾಯನ ಆರ್ಭಟದಿಂದ ಸಾಕಷ್ಟು ಅನಾಹುತಗಳು ಸಂಭವಿಸಿದ್ದು, ಇದಕ್ಕೆ ಸರ್ಕಾರ ಮುಂಜಾಗೃತ ಕ್ರಮಗಳನ್ನ ತೆಗೆದುಕೊಳ್ಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಡಾ ಕೃತಿಕಾ ರೆಡ್ಡಿ ಪೋಸ್ಟ್ ಮಾರ್ಟಂ ಮಾಡದಂತೆ ಡಾ ಮಹೇಂದ್ರ ರೆಡ್ಡಿ ಮಾಡಿದ್ದ ಉಪಾಯವೇನು

ಡಾ ಕೃತಿಕಾ ರೆಡ್ಡಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ಪತಿ ಮಹೇಂದ್ರ ರೆಡ್ಡಿ ಬಗ್ಗೆ ಮತ್ತೊಂದು ಸ್ಪೋಟಕ ಸತ್ಯ

ರಷ್ಯಾದಿಂದ ಭಾರತ ತೈಲ ಖರೀದಿಸಲ್ಲ ಎಂದು ಮೋದಿ ಒಪ್ಪಿಕೊಂಡಿದ್ದಾರೆ: ಟ್ರಂಪ್ ಸ್ವಯಂ ಘೋಷಣೆ

ಮುಂದಿನ ಸುದ್ದಿ
Show comments