Select Your Language

Notifications

webdunia
webdunia
webdunia
webdunia

ಮಳೆಯ ಹಿನ್ನಲೆ; ತಮ್ಮ 2ನೇ ದಿನದ ಗ್ರಾಮವಾಸ್ತವ್ಯ ಮುಂದೂಡಿದ ಸಿಎಂ

ಮಳೆಯ ಹಿನ್ನಲೆ; ತಮ್ಮ 2ನೇ ದಿನದ ಗ್ರಾಮವಾಸ್ತವ್ಯ ಮುಂದೂಡಿದ ಸಿಎಂ
ಕಲಬುರಗಿ , ಶನಿವಾರ, 22 ಜೂನ್ 2019 (10:19 IST)
ಕಲಬುರಗಿ : ಮಳೆಯ ಹಿನ್ನಲೆ ಸಿಎಂ ಕುಮಾರಸ್ವಾಮಿ ತಮ್ಮ ಇಂದಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು  ಮುಂದೂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಸಿಎಂ ಕುಮಾರಸ್ವಾಮಿ ಚಂಡರಕಿ ಗ್ರಾಮದಲ್ಲಿ ಮೊದಲ ದಿನ ಗ್ರಾಮ ವಾಸ್ತವ್ಯ ಹೂಡಿದ್ದು, ಅದು ಈಗ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮುಖ್ಯಮಂತ್ರಿಗಳ 2ನೇ ದಿನದ ಗ್ರಾಮವಾಸ್ತವ್ಯ ಕಲಬುರಗಿ ಜಿಲ್ಲೆ ಅಫ್ಜಲಪುರದ ಬಿ.ಹೇರೂರು ಗ್ರಾಮದಲ್ಲಿ ಏರ್ಪಡಿಸಲಾಗಿತ್ತು.

 

ಆದರೆ ರಾತ್ರಿಯಿಡೀ ಹೆರೂರಿನಲ್ಲಿ ಭಾರೀ ಮಳೆಯಾಗಿದ್ದು, ಸಿಎಂ ಕಾರ್ಯಕ್ರಮಕ್ಕೆ ಅಡ್ಡಿಯಾಗಿದ್ದು ಮಾತ್ರವಲ್ಲ, ಇಂದು ಕೂಡ ಭಾರೀ ಮಳೆಯ ಮುನ್ಸೂಚನೆ ಇರೋದ್ರಿಂದ ತಮ್ಮ ಗ್ರಾಮ ವಾಸ್ತವ್ಯವನ್ನು ಮುಂದೂಡಿದ್ದಾರೆ ಎನ್ನಲಾಗಿದೆ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ