Webdunia - Bharat's app for daily news and videos

Install App

ಮಳೆಯಿಂದ ಜಾಗರಣೆ ಮಾಡಿದ ಬಾಣಂತಿಯರು

Webdunia
ಗುರುವಾರ, 18 ಅಕ್ಟೋಬರ್ 2018 (15:51 IST)
ಭಾರಿ ಮಳೆ ಸುರಿದ ಕಾರಣದಿಂದ ಮಳೆ ನೀರಿನಿಂದಾಗಿ ಬಾಣಂತಿಯರು ಜಾಗರಣೆ ಮಾಡಿದ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ಮಳೆ ಅವಾಂತಾರ ಮುಂದುವರಿದಿದೆ. ರಾತ್ರಿಯಲ್ಲಾ ಜಾಗರಣೆ ಮಾಡಿದ ಗರ್ಭಿಣಿ, ಬಾಣಂತಿಯರು ಪರದಾಡಿದರು.

ಮಳೆಯಿಂದಾಗಿ ಹೆರಿಗೆ ಆಸ್ಪತ್ರೆಯೊಳಗೆ ಮಳೆ ನೀರು ಅಪಾರ ಪ್ರಮಾಣದಲ್ಲಿ ನುಗ್ಗಿದೆ. ನೀರು ನುಗ್ಗಿದರೂ ಕೇರ್ ಮಾಡದ ಜಿಲ್ಲಾಸ್ಪತ್ರೆಯ ಅಧಿಕಾರಿಗಳ ವಿರುದ್ಧ ರೋಗಿಗಳು ಹಾಗೂ ಸಂಬಂಧಿಕರು ಹಿಡಿಶಾಪ ಹಾಕಿದರು.

ಆಜಾದ್ ನಗರದಲ್ಲಿಯು ಮಳೆಯ ಅವಾಂತರ ಮುಂದುವರಿದಿದೆ. ಎಡಬಿಡದೆ ಸುರಿದ ಮಳೆಗೆ ಮನೆಗಳು ಕುಸಿದಿವೆ. ಹೀಗಾಗಿ ಬಡ ಕುಟುಂಬಸ್ಥರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.  ದಾವಣಗೆರೆಯ ರಾತ್ರಿ ಮಳೆಗೆ ಜನತೆ ಅಲ್ಲೋಲ ಕಲ್ಲೋಲವಾಗಿದ್ದು, ಭಯಭೀತಿಗೊಂಡಿದ್ದಾರೆ. ಸಾಕಷ್ಟು ಹಾನಿ ಮಳೆಯಿಂದ ಸಂಭವಿಸಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments