ಮತ್ತೆ ಶನಿವಾರದಿಂದ ಮಳೆಯ ಅರ್ಭಟ

Webdunia
ಗುರುವಾರ, 25 ನವೆಂಬರ್ 2021 (20:30 IST)
ಬೆಂಗಳೂರು: ಕಳೆದ ವಾರದಿಂದ ಅಬ್ಬರಿಸಿದ್ದ ಮಳೆ ವಿರಾಮ ನೀಡಿದ್ದ ಮಳೆ ಶನಿವಾರದಿಂದ ಮತ್ತೆ ಅರ್ಭಟಿಸುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಗುರುವಾರ ಮತ್ತು ಶುಕ್ರವಾರ ಚುದುರಿದ ಮಳೆಯಾಗಲಿದೆ. ಶನಿವಾರದಿಂದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಕರಾವಳಿ ಪ್ರದೇಶದಲ್ಲಿ ಗಾಳಿ ಒತ್ತಡದಿಂದ ಕೂಡಿದೆ. ಇದರ ನೇರ ಪರಿಣಾಮ ರಾಜ್ಯಕ್ಕೆ ಬೀಳಲಿದೆ. ಇದರಿಂದ ವಾರಾಂತ್ಯದಲ್ಲಿ ಮಳೆ  ಪ್ರಮಾಣ ಏರಿಕೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಬೆಂಗಳೂರಿಗೆ ವ್ಯಾಪಕ ಮಳೆ ಸಾಧ್ಯತೆ:
ಇದೀಗ ಬರುತ್ತಿರುವ ಮಳೆಗೆ ಮಹಾನಗರ ಬೆಂಗಳೂರು ತತ್ತರಿಸಿದ್ದು, ಶನಿವಾರದಿಂದ ವ್ಯಾಪಕ ಮಳೆಯಾಗಲಿದೆ. ಬಳ್ಳಾರಿ, ಕೊಪ್ಪಳ, ತುಮಕೂರು, ಬೆಳಗಾವಿ, ಕಲಬುರಗಿ, ಕೋಲಾರ, ಚಿಕ್ಕಬಳ್ಳಾಪುರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮಾಜಿ ರೌಡಿಶೀಟರ್‌ ತಲೆ ಮೇಲೆ ಕೈಯಿಟ್ಟು ಆಶೀರ್ವಾದಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ, ಹೊಸ ವಿವಾದದಲ್ಲಿ

ಸಿಎಂ ಸ್ಥಾನಕ್ಕೆ ರಾಜೀನಾಮೆ ಗುಸುಗುಸು ನಡುವೆ ಸೋಷಿಯಲ್ ಮೀಡಿಯಾದಲ್ಲಿ ಮಹತ್ವದ ಸಂದೇಶ ಬರೆದ ಸಿದ್ದರಾಮಯ್ಯ

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಮುಂದಿನ ಸುದ್ದಿ
Show comments