Webdunia - Bharat's app for daily news and videos

Install App

ಮಂತ್ರಾಲಯದಲ್ಲಿ ಕೊರೊನಾ ನಡುವೆ ನಡೆದ ರಾಯರ ಆರಾಧನಾ ಮಹೋತ್ಸವ

Webdunia
ಭಾನುವಾರ, 2 ಆಗಸ್ಟ್ 2020 (23:01 IST)
ಮಂತ್ರಾಲಯ ಮಠದಲ್ಲಿ ರಾಯರ 349ನೇ ಆರಾಧನಾ ಮಹೋತ್ಸವ ನಡೆಯಿತು.

ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶ್ರೀಮಠದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಸಪ್ತರಾತ್ರೋತ್ಸವಕ್ಕೆ ಚಾಲನೆ ನೀಡಿದರು.

ನಂತರ ಮಠದ ಮುಖ್ಯದ್ವಾರದಲ್ಲಿ ಗೋಪೂಜೆ, ಅಶ್ವಪೂಜೆ ಗಜಪೂಜೆ, ಧಾನ್ಯ ಪೂಜೆ ನೆರವೇರಿಸಿ ನಂತರ ಮಹಾ ಆರತಿ ಮಾಡಿದರು. ಶ್ರೀಮಾತಾಮಂಚಾಲಮ್ಮ ದೇವಿಗೆ ಹಾಗೂ ಶ್ರೀ ರಾಯರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೆಳಿಗ್ಗೆ ರಾಯರ ಬೃಂದಾವನದಲ್ಲಿ ನೈರ್ಮಲ್ಯ ವಿಸರ್ಜನೆ ನಂತರ , ಅಲಂಕೃತ ಬೃಂದಾವನಕ್ಕೆ ಶ್ರೀ ಸುಬುಧೇಂದ್ರ ತೀರ್ಥರು ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿಸಿದರು.

ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಮಠಗಳಲ್ಲಿ ಒಂದಾದ ಮಂತ್ರಾಲಯ ಶ್ರೀ ರಾಯರ ಆರಾಧನೆ ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ಜರಗುತ್ತಿತ್ತು. ಆದರೆ ಈ ಬಾರಿ ಕೋವಿಡ್ ಕಾರಣದಿಂದ ಸರಕಾರದ ನಿಯಮ ಮತ್ತು ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments