Webdunia - Bharat's app for daily news and videos

Install App

ಕೈ ಪಾಳ್ಯದಿಂದ ರಾಜಭವನ ಚಲೋ

Webdunia
ಗುರುವಾರ, 23 ಮಾರ್ಚ್ 2023 (19:50 IST)
ಬಿಜೆಪಿ ಸರ್ಕಾರ ಎಸ್ಸಿ ,ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದಿಂದ  ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದರು.ಈ ಬಗ್ಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ಎಸ್ಸಿ ,ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ.ಕೇಂದ್ರ ಸರ್ಕಾರಕ್ಕೆ ಮೀಸಲಾತಿ ಪ್ರಸ್ತಾಪ ಹೋಗಿಲ್ಲ.ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದ ಯಾವುದೇ ಮೀಸಲಾತಿ ಪ್ರಾಸ್ತಾವನೇ ಕಳಿಸಿಲ್ಲ.ಒಂದು ವೇಳೆ ಸರ್ಕಾರ ಮೀಸಲಾತಿ ವಿಚಾರ ಕೇಂದ್ರಕ್ಕೆ ಕಳುಹಿಸಿದರೇ ಅಲ್ಲಿ ಚರ್ಚೆ ಆಗಬೇಕು ಅಲ್ವಾ.ಪಾರ್ಲಿಮೆಂಟ್ ಸೆಷನ್ ನಡಿತೀದೆ..ಮೀಸಲಾತಿ ಬಗ್ಗೆ ಯಾಕೆ ಸದನದಲ್ಲಿ ಚರ್ಚೆ ಆಗ್ತಿಲ್ಲ..? ಮೀಸಲಾತಿ ವಿಚಾರದಲ್ಲಿ ಸರ್ಕಾರ ಮಾಡಿದ ಅನ್ಯಾಯದ ಕುರಿತು ನಾಳೆ ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಬೆಳಿಗ್ಗೆ 10 ಗಂಟೆಗೆ ರಾಜಭವನ ಚಲೋ ಮಾಡುತ್ತಿದ್ದೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments