Webdunia - Bharat's app for daily news and videos

Install App

ಕೈ ಪಾಳ್ಯದಿಂದ ರಾಜಭವನ ಚಲೋ

Webdunia
ಗುರುವಾರ, 23 ಮಾರ್ಚ್ 2023 (19:50 IST)
ಬಿಜೆಪಿ ಸರ್ಕಾರ ಎಸ್ಸಿ ,ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದಿಂದ  ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದರು.ಈ ಬಗ್ಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ಎಸ್ಸಿ ,ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ.ಕೇಂದ್ರ ಸರ್ಕಾರಕ್ಕೆ ಮೀಸಲಾತಿ ಪ್ರಸ್ತಾಪ ಹೋಗಿಲ್ಲ.ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದ ಯಾವುದೇ ಮೀಸಲಾತಿ ಪ್ರಾಸ್ತಾವನೇ ಕಳಿಸಿಲ್ಲ.ಒಂದು ವೇಳೆ ಸರ್ಕಾರ ಮೀಸಲಾತಿ ವಿಚಾರ ಕೇಂದ್ರಕ್ಕೆ ಕಳುಹಿಸಿದರೇ ಅಲ್ಲಿ ಚರ್ಚೆ ಆಗಬೇಕು ಅಲ್ವಾ.ಪಾರ್ಲಿಮೆಂಟ್ ಸೆಷನ್ ನಡಿತೀದೆ..ಮೀಸಲಾತಿ ಬಗ್ಗೆ ಯಾಕೆ ಸದನದಲ್ಲಿ ಚರ್ಚೆ ಆಗ್ತಿಲ್ಲ..? ಮೀಸಲಾತಿ ವಿಚಾರದಲ್ಲಿ ಸರ್ಕಾರ ಮಾಡಿದ ಅನ್ಯಾಯದ ಕುರಿತು ನಾಳೆ ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಬೆಳಿಗ್ಗೆ 10 ಗಂಟೆಗೆ ರಾಜಭವನ ಚಲೋ ಮಾಡುತ್ತಿದ್ದೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments