Webdunia - Bharat's app for daily news and videos

Install App

ಅಪ್ಪುಗೆ ಪೂಜೆ ಸಲ್ಲಿಸಿದ ರಾಜ್​ ಫ್ಯಾಮಿಲಿ

Webdunia
ಶನಿವಾರ, 29 ಅಕ್ಟೋಬರ್ 2022 (15:17 IST)
ಅಪ್ಪು ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ದೊಡ್ಮನೆ ಕುಟುಂಬ ಅಪ್ಪು ಸ್ಮಾರಕಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ರಾಜ್ ಫ್ಯಾಮಿಲಿ ಅಪ್ಪುಗೆ ಇಷ್ಟವಾದ ತಿಂಡಿ ತಿನಿಸು ಮಾಡಿ ವಿಶೇಷ ನೈವೇದ್ಯವನ್ನು ಅರ್ಪಿಸಿದರು. ಅಪ್ಪು ಸಮಾಧಿಯತ್ತ ಬರುತ್ತಿದ್ದಂತೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಹಾಗು ಮಕ್ಕಳು ಭಾವಕದರು. ತಂದೆಯನ್ನು ನೆನೆದು ಭಾವುಕರಾದ ಅಪ್ಪು ಪುತ್ರಿಯನ್ನು ರಾಘವೇಂದ್ರ ರಾಜ್​ಕುಮಾರ್​ ಸಂತೈಸಿದರು. ಇನ್ನು ಗಾಜನೂರಿನಿಂದಲೂ ಸಂಬಂಧಿಕರು ಬಂದಿದ್ದರು. ಇಡೀ ದೊಡ್ಮನೆ ಕುಟುಂಬ ಅಪ್ಪು ಪುಣ್ಯ ಸ್ಮರಣೆಯಲ್ಲಿ ಭಾಗಿಯಾಗಿದ್ಧಾರೆ. ಇನ್ನು ಡಾ.ರಾಜ್​​ಕುಮಾರ್​​, ಪಾರ್ವತಮ್ಮ ಸಮಾಧಿಗೂ ಪೂಜೆ ಸಲ್ಲಿಸಲಾಯ್ತು. ಅಪ್ಪು ಆಪ್ತರು, ಸ್ನೇಹಿತರು ಪೂಜೆಯಲ್ಲಿ ಭಾಗಿಯಾಗಿದ್ರು. ಕಂಠೀರವ ಸ್ಟೂಡಿಯೋದಲ್ಲಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments