Select Your Language

Notifications

webdunia
webdunia
webdunia
webdunia

ಬೇಬಿಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ದನಿ ಎತ್ತಿದ ರಾಜಮಾತೆ ಪ್ರಮೋದಾ ದೇವಿ

ಬೇಬಿಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ದನಿ ಎತ್ತಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು , ಶನಿವಾರ, 24 ಫೆಬ್ರವರಿ 2018 (11:27 IST)
ಮೈಸೂರು : ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಬಳಿಯ ಬೇಬಿಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಯ ವಿರುದ್ದ ಮೈಸೂರು ರಾಜಮಾತೆ ಪ್ರಮೋದಾ ದೇವಿ ಅವರು ದನಿ ಎತ್ತಿದ್ದಾರೆ.


ಈ ಕುರಿತು ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು, 1623 ಎಕರೆ ಬೇಬಿಬೆಟ್ಟದ ಅಮೃತ್ ಮಹಲ್ ಕಾವಲ್ ನಮಗೆ ಸೇರಿದ್ದು, ತನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಉದ್ಯೋಗಿ ಕೊಡಿಸುವುದಾಗಿ ಹೇಳಿ ಯುವತಿಯ ಅತ್ಯಾಚಾರ