Webdunia - Bharat's app for daily news and videos

Install App

ಮುದ್ದಹನುಮೇಗೌಡರ ಪರ ರಾಜಣ್ಣ ಪ್ರಚಾರ

geetha
ಶುಕ್ರವಾರ, 2 ಫೆಬ್ರವರಿ 2024 (18:42 IST)
ತುಮಕೂರು :  ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿರುವ ಮುದ್ದ ಹನುಮೇಗೌಡರ ಪರವಾಗಿ ಸಚಿವ ಕೆ.ಎನ್‌.ರಾಜಣ್ಣ ಪ್ರಚಾರ ಪ್ರಾರಂಭಿಸಿದ್ದಾರೆ. ಲೋಕಸಭಾ ಟಿಕೆಟ್‌ ಘೋಷಣೆ ಇನ್ನೂ ಬಾಕಿಯಿರುವಂತೆಯೇ ರಾಜಣ್ಣ ಅಖಾಡಕ್ಕಿಳಿದಿರುವುದು ಅಚ್ಚರಿ ಮೂಡಿಸಿದೆ. ಕಾಂಗ್ರೆಸ್‌ ಪಕ್ಷದ ಪ್ರಕಾರ ಇಂದಿನ ಪರಿಸ್ಥಿತಿಯಲ್ಲಿ ಮುದ್ದಹನುಮೇಗೌಡರು ಅಭರ್ಥಿಯಾಗುವುದು ಖಚಿತ ಎಂದೂ ಸಹ ಕೆ.ಎನ್‌.ರಾಜಣ್ಣ ಹೇಳಿದರು. 
 
ಮಧುಗಿರಿ ತಾಲೂಕಿನ ಗುಟ್ಟೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುದ್ದಹನುಮೇಗೌಡರೇ ನಮ್ಮ ಸಂಸದ ಸ್ಥಾನದ ಅಭರ್ಥಿ. ಈಗಲೇ ಹೇಳುತ್ತಿದ್ದೇನೆ. ಆಮೇಲೆ ಎಲ್ಲೂ ಹೇಳಿಲ್ಲ ಎನ್ನಬಾರದು ಎಂದು ಜನರಿಗೆ ತಾಕೀತು ಮಾಡಿರುವ ಕೆ.ಎನ್‌.ರಾಜಣ್ಣ, ಕಾಂಗ್ರೆಸ್‌ ಪಕ್ಷ ಅಭ್ಯರ್ಥಿಯಾದ ಮುದ್ದಹನುಮೇಗೌಡರಿಗೆ ಶೇ 99 ರಷ್ಟು ಮತ ನೀಡಿ ಗೆಲ್ಲಿಸಬೇಕು ಎಂದು  ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments