ರಾಜಣ್ಣ ಸತ್ಯ ಹೇಳಿದ್ದು, ಕಾಂಗ್ರೆಸ್‌ನವರ ಹೊಟ್ಟೆಗೆ ಮೆಣಸಿಟ್ಟ ಹಾಗಾಗಿದೆ: ಆರ್ ಅಶೋಕ್‌

Sampriya
ಸೋಮವಾರ, 11 ಆಗಸ್ಟ್ 2025 (16:43 IST)
ಬೆಂಗಳೂರು: ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ನೇರನುಡಿಯವರು. ಅವರು ಸತ್ಯ ಹೇಳಿದ ತಕ್ಷಣ ಕಾಂಗ್ರೆಸ್‌ನವರ ಹೊಟ್ಟೆಗೆ ಮೆಣಸಿನಟ್ಟ ಹಾಗಾಗಿದ್ದು, ಅದಕ್ಕೆ ರಾಜಣ್ಣ ಅವರ ತಲೆದಂಡ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಪ್ರತಿಕ್ರಿಯಿಸಿದ್ದಾರೆ. 

ಸಚಿವ ಕೆ ಎನ್ ರಾಜಣ್ಣ ಅವರ ರಾಜೀನಾಮೆ ಸಂಬಂಧ ಪ್ರತಿಕ್ರಿಯಿಸಿದ ಅವರು ಮತಗಳ್ಳತನ ಬಗ್ಗೆ  ಸತ್ಯ ನುಡಿದಿದ್ದಕ್ಕೆ ಕಾಂಗ್ರೆಸ್‌ನವರಿಗೆ ಉರಿ ಶುರುವಾಗಿತ್ತು. ಅದಕ್ಕೆ ರಾಜಣ್ಣಗೆ ಲೆಟರ್ ಕೊಟ್ಟಿದ್ದಾರೆ.  ಅದಲ್ಲದೆ ಅವರನ್ನು ಸಸ್ಪೆಂಡ್ ಮಾಡುವಂತೆಯೇ ಹೇಳಲಾಗಿತ್ತು. 

ಕಾಂಗ್ರೆಸ್‌ನಲ್ಲಿ ಪ್ರಜಾಪ್ರಭುತ್ವ ಇಲ್ಲ.  ಸತ್ಯ ಹೇಳಿದ್ದವರನ್ನು ತಲೆದಂಡ ಮಾಡಲಾಗುತ್ತೆ. ಮತಗಳ್ಳತನ ಕಾರ್ಯಕ್ರಮ ಅವರದ್ದು ಟುಸ್ ಪಟಾಕಿಯಾಗಿದೆ.

ಅಕ್ಟೋಬರ್‌ನಲ್ಲಿ ಪ್ರಳಯ ಆಗುತ್ತಾ ಅಂತಾ ಹೇಳಲಾಗಿತ್ತು. ಇದೀಗ ಅದರ ಮುನ್ಸೂಚನೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಡಾ ಕೃತಿಕಾ ರೆಡ್ಡಿ ಕೇಸ್: ಅಬ್ಬಾ.. ಡಾ ಮಹೇಂದ್ರ ರೆಡ್ಡಿಗಿತ್ತಾ ಇಂಥಾ ಖಯಾಲಿ

ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

ಮುಂದಿನ ಸುದ್ದಿ
Show comments