Webdunia - Bharat's app for daily news and videos

Install App

ಟಾಸ್ ಗೆದ್ದು ಚೆನ್ನೈ ವಿರುದ್ಧ ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ ರಾಯಲ್ಸ್

Sampriya
ಭಾನುವಾರ, 12 ಮೇ 2024 (15:45 IST)
Photo Courtesy X
ಚೆನ್ನೈ:  ಐಪಿಎಲ್‌ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದಿರುವ ರಾಜಸ್ಥಾನ ರಾಯಲ್ಸ್‌ ಬ್ಯಾಟಿಂಗ್‌ ಆಯ್ದುಕೊಂಡು, ಆತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್‌ ಫೀಲ್ಡಿಂಗ್‌ಗೆ ಸ್ವಾಗತಿಸಿದೆ.

ಋತುರಾಜ್‌ ಗಾಯಕವಾಡ್‌ ನಾಯಕತ್ವದ ಚೆನ್ನೈ ಪಡೆ ಪ್ಲೇ ಆಫ್‌ ಸ್ಪರ್ಧೆಯಲ್ಲಿ ಉಳಿಯಬೇಕಾದರೆ ಈ ಪಂದ್ಯ ಗೆಲ್ಲುವುದು ಅನಿವಾರ್ಯವಾಗಿದೆ. ಅದಲ್ಲದೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ರಾಯಲ್ಸ್‌ಗೂ ಇದು ಮಹತ್ವದ ಪಂದ್ಯವಾಗಿದೆ.

ಇನ್ನೂ ಇದುವರೆಗೂ ಚೆನ್ನೈ ಆಡಿರುವ 12 ಪಂದ್ಯಗಳಲ್ಲಿ ತಲಾ ಆರು ಜಯ ಹಾಗೂ ಸೋಲುಗಳನ್ನು ಕಂಡಿದೆ. ಅದಲ್ಲದೆ 12 ಅಂಕಗಳೊಂದಿಗೆ ಪಾಯಿಂಟ್‌ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ‌ಮತ್ತೊಂದೆಡೆ 11 ಪಂದ್ಯಗಳಲ್ಲಿ 8 ಜಯ ಸಾಧಿಸಿ 16 ಅಂಕ ಸಂಪಾದಿಸಿರುವ ರಾಜಸ್ಥಾನ, ಎರಡನೇ ಸ್ಥಾನದಲ್ಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments