Webdunia - Bharat's app for daily news and videos

Install App

ಟಾಸ್ ಗೆದ್ದು ಚೆನ್ನೈ ವಿರುದ್ಧ ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ ರಾಯಲ್ಸ್

Sampriya
ಭಾನುವಾರ, 12 ಮೇ 2024 (15:45 IST)
Photo Courtesy X
ಚೆನ್ನೈ:  ಐಪಿಎಲ್‌ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದಿರುವ ರಾಜಸ್ಥಾನ ರಾಯಲ್ಸ್‌ ಬ್ಯಾಟಿಂಗ್‌ ಆಯ್ದುಕೊಂಡು, ಆತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್‌ ಫೀಲ್ಡಿಂಗ್‌ಗೆ ಸ್ವಾಗತಿಸಿದೆ.

ಋತುರಾಜ್‌ ಗಾಯಕವಾಡ್‌ ನಾಯಕತ್ವದ ಚೆನ್ನೈ ಪಡೆ ಪ್ಲೇ ಆಫ್‌ ಸ್ಪರ್ಧೆಯಲ್ಲಿ ಉಳಿಯಬೇಕಾದರೆ ಈ ಪಂದ್ಯ ಗೆಲ್ಲುವುದು ಅನಿವಾರ್ಯವಾಗಿದೆ. ಅದಲ್ಲದೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ರಾಯಲ್ಸ್‌ಗೂ ಇದು ಮಹತ್ವದ ಪಂದ್ಯವಾಗಿದೆ.

ಇನ್ನೂ ಇದುವರೆಗೂ ಚೆನ್ನೈ ಆಡಿರುವ 12 ಪಂದ್ಯಗಳಲ್ಲಿ ತಲಾ ಆರು ಜಯ ಹಾಗೂ ಸೋಲುಗಳನ್ನು ಕಂಡಿದೆ. ಅದಲ್ಲದೆ 12 ಅಂಕಗಳೊಂದಿಗೆ ಪಾಯಿಂಟ್‌ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ‌ಮತ್ತೊಂದೆಡೆ 11 ಪಂದ್ಯಗಳಲ್ಲಿ 8 ಜಯ ಸಾಧಿಸಿ 16 ಅಂಕ ಸಂಪಾದಿಸಿರುವ ರಾಜಸ್ಥಾನ, ಎರಡನೇ ಸ್ಥಾನದಲ್ಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments