ಜೀನ್ ಥೆರಪಿ ಪ್ರಯೋಗಕ್ಕೆ ಸಾಕ್ಷಿಯಾದ ರಾಜಧಾನಿಯ ನಾರಾಯಣ ನೇತ್ರಾಲಯ

Webdunia
ಶುಕ್ರವಾರ, 28 ಜುಲೈ 2023 (15:30 IST)
ಮೊಟ್ಟ ಮೊದಲ ಬಾರಿಗೆ ಭಾರತದಲ್ಲಿ ಜೀನ್ ಥೆರಪಿ ಆರಂಭವಾಗ್ತಿದೆ. ವಿದೇಶದಲ್ಲಿ ಪ್ರಸಿದ್ಧಿ ಇರುವ ಈ ಥೆರಪಿ ಇದೇ ಮೊದಲು ಭಾರತಕ್ಕೆ ಕಾಲಿಟ್ಟಿದ್ದು, ರಾಜಧಾನಿಯ ನಾರಾಯಣ ನೇತ್ರಾಲಯದಲ್ಲಿ ಈ ಥೆರಪಿ‌ ಮೊದಲ ಬಾರಿಗೆ ಪ್ರಯೋಗ ಮಾಡಲಾಗುತ್ತಿದೆ. ಹೌದು ನಾರಾಯಣ ನೇತ್ರಾಲಯ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ದೇಶಕ್ಕೆ ಇದು ಹೆಮ್ಮೆಯ ವಿಷಯವಾಗಿದೆ.ಅನುವಂಶಿಕ ಅಂದ್ರೆ ಒಂದೇ ಕುಟುಂಬದ ಗಂಡು, ಹೆಣ್ಣು ಮದುವೆಯಾದ್ರೆ ಮಕ್ಕಳಲ್ಲಿ ಕುರುಡುತನ ಕಾಣಿಸುತ್ತೆ. ದೃಷ್ಟಿಗೆ ಸಂಬಂಧಿಸಿದಂತೆ ಹುಟ್ಟಿದ ಮಕ್ಕಳಿಗೆ ಹಲವು ಸಮಸ್ಯೆ ಎದುರಾಗುತ್ತೆ. ಈ ಸಮಸ್ಯೆಗೆ ಪರಿಹಾರವೇ 
ಈ ಜೀನ್ ಥೆರಪಿಯಾಗಿದೆ. ಇದರಲ್ಲಿ ಮಕ್ಕಳ ಸಮಸ್ಯೆ ನಿವಾರಿಸಲು ಸಾಧ್ಯವಾಗುತ್ತದೆ. ಇನ್ನು ಈ ಬಗ್ಗೆ ನಾರಾಯಣ ನೇತ್ರಾಲಯ ಇದೀಗ ಪ್ರಯೋಗ ಮಾಡಿ ತೋರಿಸಿದೆ. ನಾರಾಯಣ ನೇತ್ರಾಲಯದ 10 ವರ್ಷಗಳ ಗ್ರೋ ನಿರಂತರ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ. 70 ಲಕ್ಷಕ್ಕೂ ಹೆಚ್ಚು ಜನರು ಜೀನ್ ಸಮಸ್ಯೆಗೆ ಒಳಗಾಗುತ್ತಾರೆ. ಇದಕ್ಕೆ ಈ ಥೆರಪಿಯಿಂದ ಪರಿಹಾರ ಸಾದ್ಯವಾಗಲಿದೆ. ಈ ಪ್ರಯೋಗಾಲಯ ರೆಡಿ ಮಾಡಲು 4 ವರ್ಷ ಹಿಡಿದಿದೆ. ಈ ಥೆರಪಿಗೆ ಹೆಚ್ಚು ಹಣ ಬೇಕಾಗುತ್ತದೆ. ಹೀಗಾಗಿ ಇದರ ಖರ್ಚಿನ ಬಗ್ಗೆ ಸರ್ಕಾರದ ಜೊತೆ ಮಾತನಾಡಲು ನಾರಾಯಣ ನೇತ್ರಾಲಯ ಮುಂದಾಗುತ್ತಿದೆ.  
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments