Webdunia - Bharat's app for daily news and videos

Install App

ರಾಮನಗರದಲ್ಲಿ ಕೊನೆಗೂ ತಲೆ ಎತ್ತುತ್ತಿದೆ ರಾಜೀವ್ ಗಾಂಧಿ ಆರೋಗ್ಯ ವಿವಿ

Webdunia
ಗುರುವಾರ, 21 ಮೇ 2015 (16:04 IST)
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಅಂತಿಮ ನಿರ್ಧಾರಕ್ಕೆ ಬಂದಿದ್ದು, ವಿಶ್ವವಿದ್ಯಾಲಯವು ರಾಮನಗರದಲ್ಲಿ ತಲೆ ಎತ್ತಲಿದೆ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕರೆಯಲಾಗಿದ್ದ ರಾಮನಗರ ಜಿಲ್ಲೆಯ ಹಲವು ಯೋಜನೆಗಳ ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ವಿಶ್ವವಿದ್ಯಾಲಯವು ಜಿಲ್ಲೆಯಲ್ಲಿ ಅಂತಿಮವಾಗಿ ತಲೆ ಎತ್ತುತ್ತಿದ್ದು, 112 ಎಕರೆ ಜಾಗದಲ್ಲಿ ನಿರ್ಮಾಣವಾಗಲಿದೆ. 
 
ಸಿಎಂ ನೇತೃತ್ವದ ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ, ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೀಶ್ವರ್ ಅವರನ್ನು ಹೊರತು ಪಡಿಸಿ ಜಿಲ್ಲೆಯ ಎಲ್ಲಾ ಪಕ್ಷಗಳ ಶಾಸಕರು ಭಾಗಿಯಾಗಿದ್ದರು. ಈ ಇಬ್ಬರು ನಾಯಕರ ಗೈರು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ವೇಳೆ ಈ ನಿರ್ಧಾರ ಕೈಗೊಳ್ಳಲಾಯಿತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments