Webdunia - Bharat's app for daily news and videos

Install App

ರಾಜೀವ್ ಚಂದ್ರಶೇಖರ್ ಬಿಜೆಪಿ ಸೇರ್ಪಡೆ ಹಿಂದಿದೆಯಾ ಭಾರೀ ಲೆಕ್ಕಾಚಾರ!

Webdunia
ಸೋಮವಾರ, 12 ಮಾರ್ಚ್ 2018 (10:11 IST)
ಬೆಂಗಳೂರು: ಈ ಬಾರಿ ರಾಜ್ಯ ಸಭೆ ಅಭ್ಯರ್ಥಿಯಾಗಿ ಬಿಜೆಪಿಯಿಂದ ಕಣಕ್ಕಿಳಿಯಲಿರುವ ರಾಜೀವ್ ಚಂದ್ರಶೇಖರ್ ಕೊನೆಗೂ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕಳೆದ ಎರಡು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ರಾಜ್ಯ ಸಭೆಗೆ ಆಯ್ಕೆಯಾಗಿದ್ದ ರಾಜೀವ್ ಚಂದ್ರಶೇಖರ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಮೂಲತಃ ಕೇರಳದವರಾದ ರಾಜೀವ್ ಚಂದ್ರಶೇಖರ್ ಏಷಿಯಾನೆಟ್ ನೆಟ್ ವರ್ಕ್ ವಾಹಿನಿಯ ಮುಖ್ಯಸ್ಥ. ಮುಂದೆ ಕೇರಳದಲ್ಲಿ ಚುನಾವಣೆಯಾಗುವಾಗ ಏಷಿಯಾನೆಟ್ ಚಾನೆಲ್ ಮೂಲಕ ಬಿಜೆಪಿ ಪರ ಅಲೆ ಸೃಷ್ಟಿಸಲು ತಂತ್ರ ರೂಪಿಸಲಾಗಿದೆಯೇ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments