ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ

Webdunia
ಗುರುವಾರ, 22 ಡಿಸೆಂಬರ್ 2022 (21:08 IST)
ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಇಂದು ಮುನ್ನೇನಕೊಳಲು, ಶಾಂತಿನಿಕೇತನ ಲೇಔಟ್ ಹಾಗೂ ಎಬಿಕೆ ಹಳ್ಳಿಯಲ್ಲಿ 6 ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.  ಮುನ್ನೇನಕೊಳಲು ಹಾಗೂ ಶಾಂತಿನಿಕೇತನ ಲೇಔಟ್ ನಲ್ಲಿ 30*40 ಅಡಿ ಸ್ಥಳದಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ 2 ಕಟ್ಟಡವನ್ನು ಇಂದು ನೆಲಸಮಗೊಳಿಸಲಾಗಿದೆ.ಇದೇ ಸ್ಥಳದಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ 2 ಶೆಡ್ ಗಳನ್ನು ಕೂಡಾ ತೆರವುಗೊಳಿಸಲಾಗಿದೆ. ಮುಂದುವರಿದು, ಅಮಾನಿ ಬೆಳ್ಳಂದೂರು ಖಾನೆಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆ ಮಾರ್ಗದಲ್ಲಿ ನಿರ್ಮಿಸಿದ್ದ 1 ಶೆಡ್ ಹಾಗೂ ಸುಮಾರು 60 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ತೆರವುಗೊಳಿಸಲಾಗಿದೆ. ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರರು ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದ ನಂತರ ಬಾಕಿ ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments