Webdunia - Bharat's app for daily news and videos

Install App

ಇಂದು ಡಾ.ರಾಜ್ ಹುಟ್ಟುಹಬ್ಬ: ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮ

Webdunia
ಗುರುವಾರ, 24 ಏಪ್ರಿಲ್ 2014 (10:47 IST)
ಬೆಂಗಳೂರು: ಇಂದು ಡಾ.ರಾಜ್‌ಕುಮಾರ್ ಅವರ 86ನೇ ಹುಟ್ಟುಹಬ್ಬವಾಗಿದ್ದು, ಅಭಿಮಾನಿ ಸಂಘಟನೆಗಳಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧೆಡೆ ಅಭಿಮಾನಿಗಳು ಡಾ.ರಾಜ್ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.

ರಾಜ್ ಹುಟ್ಟುಹಬ್ಬದ ಅಂಗವಾಗಿ ಅನ್ನದಾನ, ರಕ್ತದಾನ ನೇತ್ರದಾನ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಬಿಸಿಲ ಬೇಗೆಯಿಂದ ತಪ್ಪಿಸಲು ಪೆಂಡಾಲ್ ವ್ಯವಸ್ಥೆ ಮಾಡಲಾಗಿದೆ. ಹುಟ್ಟುಹಬ್ಬದ ಅಂಗವಾಗಿ ರಾಜ್‌ ಸಮಾಧಿಗೆ ಇಂದು ಪುಷ್ಪಾಲಂಕಾರ ಮಾಡಲಾಗಿದೆ.

ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸಮಾಧಿಗೆ ಸಾವಿರಾರು ಅಭಿಮಾನಿಗಳು ಭೇಟಿ ನೀಡಿ ನಮನ ಸಲ್ಲಿಸಿದರು.  ಚಿತ್ರರಂಗದ ಗಣ್ಯರು ಕೂಡ ರಾಜ್ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments