Webdunia - Bharat's app for daily news and videos

Install App

ಮೋದಿಯನ್ನು ಕೃಷ್ಣದೇವರಾಯರಿಗೆ ಹೋಲಿಸಿದ ರಾಜನಾಥ ಸಿಂಗ್!

Webdunia
ಭಾನುವಾರ, 31 ಜುಲೈ 2016 (15:20 IST)
ಕೃಷ್ಣದೇವರಾಯರು ಪ್ರಜೆಗಳ ಅಭಿವೃದ್ಧಿಯ ಗುರಿಯನ್ನು ಹೊಂದಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಅದೇ ಮಾದರಿಯಲ್ಲಿ ನಡೆಯುತ್ತಿದ್ದಾರೆ ಎಂದು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದರು.
 
ರಾಜೂ ಕ್ಷತ್ರೀಯ ಸಂಘದ ಸಮಾವೇಶದಲ್ಲಿ ಮಾತನಾಡಿದ ಅವರು, ಕೃಷ್ಣದೇವರಾಯನ ಕಾಲದಲ್ಲಿ ವಿದೇಶಿ ಬಂಡವಾಳದಾರರು ಭಾರತ ದೇಶದಲ್ಲಿ ಹೂಡಿಕೆ ಮಾಡುತ್ತಿದ್ದರು. ಅದರಂತೆ, ಇಂದು ನಮ್ಮ ಸರಕಾರದಲ್ಲಿಯೂ ಸಾಕಷ್ಟು ಬಂಡವಾಳ ಹೂಡಿಕೆಯಾಗಿದೆ ಎಂದು ತಿಳಿಸಿದರು.
 
ವಿಜಯನಗರ ಸಾಮ್ರಾಜ್ಯದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಸಮರ್ಪಕವಾಗಿ ಬಳಕೆಯಾಗುತ್ತಿತ್ತು. ಇಗ ನಾವು ವಿಜ್ಞಾನ ಹಾಗೂ ತಂತ್ರಜ್ಞಾನವನ್ನು ಬಳಸಿಕೊಂಡು ದೇಶವನ್ನು ಶಕ್ತಿಶಾಲಿ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಜಿಎಸ್‌ಟಿ ಮಸೂದೆಯನ್ನು ಜಾರಿಗೆ ತರಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಷ್ಠಪುತ್ರ ರಾಕೇಶ್ ನಿಧನಕ್ಕೆ ಸಂತಾಪ ಸೂಚಿಸಿದ ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಸಾಂತ್ವನ ಹೇಳಬೇಕಿತ್ತು. ಆದರೆ, ಅವರು ಬೆಲ್ಜಿಯಂ ದೇಶಕ್ಕೆ ತೆರಳಿರುವುದು ತಿಳಿದು ಬಂದಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ: ಸಿದ್ದರಾಮಯ್ಯಗೆ ಆರ್‌ ಅಶೋಕ್ ಪ್ರಶ್ನೆ

Pehalgam attack: ಪಹಲ್ಗಾಮ್ ದಾಳಿಯ ಮತ್ತೊಂದು ಭೀಕರ ವಿಡಿಯೋ ವೈರಲ್

ನೀವು ಸರ್ವಾಧಿಕಾರಿಯಲ್ಲ: ಸಿಎಂ ಸಿದ್ದರಾಮಯ್ಯಗೆ ನಡೆಗೆ ಸಿಟಿ ರವಿ ಆಕ್ರೋಶ

ವರದಕ್ಷಿಣೆಗಾಗಿ ಊಟ ನೀಡದೆ 21ಕೆಜಿ ಕುಸಿದು ಮಹಿಳೆ ಸಾವು ಪ್ರಕರಣ: ಪತಿ, ಅತ್ತೆಗೆ ಜೀವಾವಧಿ ಶಿಕ್ಷೆ

Metro Rules Violation: ಮೆಟ್ರೋದಲ್ಲಿ ಆಹಾರ ಸೇವಿಸಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ, ಬಿತ್ತು ದಂಡ

ಮುಂದಿನ ಸುದ್ದಿ
Show comments