Webdunia - Bharat's app for daily news and videos

Install App

ಉಡುಪಿ ಶ್ರೀ ಕೃಷ್ಣಮಠಕ್ಕೆ ರಾಜನಾಥ್ ಸಿಂಗ್ ಭೇಟಿ

Webdunia
ಸೋಮವಾರ, 23 ಏಪ್ರಿಲ್ 2018 (18:44 IST)
ಪ್ರಖ್ಯಾತ ಉಡುಪಿ ಶ್ರೀ ಕೃಷ್ಣಮಠಕ್ಕೆ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದಾರೆ. 
ಶ್ರೀಮಠಕ್ಕೆ ಭೇಟಿ ನೀಡಿದ ಅವರು, ಕಡೆಗೋಲು ಕೃಷ್ಣನ ದರ್ಶನ ಮಾಡಿ ಮುಖ್ಯಪ್ರಾಣ ದೇವರಿಗೆ ಮೊರೆ ಹೋದರು. ಇದೇ ವೇಳೆ ಪರ್ಯಾಯ ಪಲಿಮಾರುಶ್ರೀಗಳನ್ನು ಭೇಟಿ ಮಾಡಿ ಆಶೀರ್ವಚನ ಪಡೆದುಕೊಂಡರು. 
 
ಅಲ್ಲದೇ ಚರ್ಚೆ ನಡೆಸಿದರು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಸ್ವಾಮೀಜಿಗಳು ಗೌರವ ಸಲ್ಲಿಕೆ ಮಾಡಿದರು. ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments