ಪತ್ರ ಮುಖಾಂತರ ಬಿಸಿ ಮುಟ್ಟಿಸಿದ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ

Webdunia
ಬುಧವಾರ, 30 ನವೆಂಬರ್ 2022 (16:23 IST)
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವರ್ಗಾವಣೆ ವಿಚಾರ ಮುನ್ನೆಲೆಗೆ ಬಂದಿದ್ದು,ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತ್ರಾಜ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.ಒಂದು ವೇಳೆ ವರ್ಗಾವಣೆ ಮಾಡಿದರೆ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರಿನ ಬಿಬಿಎಂಪಿ ವ್ಯಾಪಿಯಲ್ಲಿ ನಡೆದ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣದ ಕಹಿ ಬೆಳವಣಿಗೆ ಮಾಸುವ ಮುನ್ನವೇ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ವರ್ಗಾವಣೆ ಮಾಡುವ ಸಂಶಯ ವ್ಯಕ್ತವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಸಿಎಂ ಆಗಬೇಕೆಂದುಕೊಂಡಿರುವ ಡಿಕೆ ಶಿವಕುಮಾರ್ ಗೆ ಹಾಸನಾಂಬೆ ಕೊಟ್ಟ ಸೂಚನೆ ಏನು

ಮುಂದಿನ ಸುದ್ದಿ
Show comments