Webdunia - Bharat's app for daily news and videos

Install App

ಪತ್ರ ಮುಖಾಂತರ ಬಿಸಿ ಮುಟ್ಟಿಸಿದ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ

Webdunia
ಬುಧವಾರ, 30 ನವೆಂಬರ್ 2022 (16:23 IST)
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವರ್ಗಾವಣೆ ವಿಚಾರ ಮುನ್ನೆಲೆಗೆ ಬಂದಿದ್ದು,ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತ್ರಾಜ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.ಒಂದು ವೇಳೆ ವರ್ಗಾವಣೆ ಮಾಡಿದರೆ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರಿನ ಬಿಬಿಎಂಪಿ ವ್ಯಾಪಿಯಲ್ಲಿ ನಡೆದ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣದ ಕಹಿ ಬೆಳವಣಿಗೆ ಮಾಸುವ ಮುನ್ನವೇ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ವರ್ಗಾವಣೆ ಮಾಡುವ ಸಂಶಯ ವ್ಯಕ್ತವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments