Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

Webdunia
ಶನಿವಾರ, 28 ಮೇ 2016 (16:02 IST)
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮವಾಗಿದ್ದು, ಇಂದು 8 ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ವಕ್ತಾರ ರಣದೀಪ್ ಸುರ್ಜೇವಾಲ್ ಬಿಡುಗಡೆ ಮಾಡಿದ್ದಾರೆ.
 
ಕರ್ನಾಟಕ ರಾಜ್ಯದಿಂದ ಆಸ್ಕರ್ ಫರ್ನಾಂಡಿಸ್ ಹಾಗೂ ಜೈರಾಮ್ ರಮೇಶ್ ಅವರ ಹೆಸರು ಅಂತಿಮವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಿಂದ ರಾಜ್ಯಸಭೆ ಚುನಾವಣೆಗೆ ಮೂರನೇಯ ಅಭ್ಯರ್ಥಿಯನ್ನು ಕಣ್ಣಕಿಳಿಸುತ್ತೇವೆ ಎಂದು ಮಾಹಿತಿ ನೀಡಿದ್ದರು. ಆದರೆ, ಎಐಸಿಸಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೂರನೇಯ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಾಗಿಲ್ಲ.  
 
ಮಹಾರಾಷ್ಟ್ರ ರಾಜ್ಯದಿಂದ ರಾಜ್ಯಸಭೆಗೆ ಪಿ.ಚಿದಂಬರಂ ಅವರ ಹೆಸರು ಅಂತಿಮವಾಗಿದ್ದು, ಪಂಜಾಬ್ ರಾಜ್ಯದಿಂದ ಅಂಬಿಕಾಸೋನಿ, ಮಧ್ಯಪ್ರದೇಶ ರಾಜ್ಯದಿಂದ ವಿವೇಕ್ ತನ್ಟಾ, ಉತ್ತರಪ್ರದೇಶ ರಾಜ್ಯದಿಂದ ಕಪಿಲ್ ಸಿಬಲ್, ಉತ್ತರಾಖಂಡ್ ರಾಜ್ಯದಿಂದ ಪ್ರದೀಪ್ ತಮ್ಟಾ ಮತ್ತು ಛತ್ತೀಸ್‌ಗಡ್ ರಾಜ್ಯದಿಂದ ಛಾಯಾ ವರ್ಮಾ ಅವರ ಹೆಸರು ಅಂತಿಮಗೊಂಡಿದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಮತ್ತೆ ಲಕ್ಷದ ಗಡಿ ದಾಟಿದ ಚಿನ್ನದ ಬೆಲೆ

ಆಟೋ ದರ ಏರಿಕೆಗೆ ಸರ್ಕಾರದ ಸಿದ್ಧತೆ: ಹಿಂಗಾದ್ರೆ ಬದುಕೋದು ಹೇಗೆ ಸರ್ ಎಂದ ಜನ

ರೈಲು ದರ ಹೆಚ್ಚಿಸಿದ್ದು ಸರಿಯಲ್ಲ ಸಿದ್ದರಾಮಯ್ಯ: ಬಿಎಂಟಿಸಿಯಲ್ಲಿ ಕೋಟ್ಯಾಧಿಪತಿಗಳು ಹೋಗ್ತಾರಾ ಎಂದ ನೆಟ್ಟಿಗರು

ಸಾಮಾನ್ಯರು ಸಂಚರಿಸುವ ರೈಲು ಪ್ರಯಾಣ ದರ ಏರಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ

ಹೃದಯದ ಆರೋಗ್ಯಕ್ಕಾಗಿ ಇದೊಂದು ಉಸಿರಾಟದ ವ್ಯಾಯಾಮ ಮಾಡಿ

ಮುಂದಿನ ಸುದ್ದಿ
Show comments