Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ನಾಯ್ಡು ಬದಲಿಗೆ ನಿರ್ಮಲಾ ಸೀತಾರಾಮನ್‌

Webdunia
ಶುಕ್ರವಾರ, 27 ಮೇ 2016 (19:16 IST)
ಕರ್ನಾಟಕ ರಾಜ್ಯದಿಂದ ರಾಜ್ಯಸಭೆ ಚುನಾವಣೆ ಅಭ್ಯರ್ಥಿ ಆಯ್ಕೆಗೆ ವೆಂಕಯ್ಯ ನಾಯ್ಡು ಹೆಸರು ಬದಲಿಗೆ ನಿರ್ಮಲಾ ಸೀತಾರಾಮನ್ ಹೆಸರು ಕೇಳಿ ಬರುತ್ತಿದೆ.
 
ಕಳೆದ 18 ವರ್ಷಗಳಿಂದ ರಾಜ್ಯದಿಂದ ವೆಂಕಯ್ಯ ನಾಯ್ಡು ರಾಜ್ಯಸಭೆಗೆ ಆಯ್ಕೆಯಾಗುತ್ತಿದು, ಇವರು ಕರ್ನಾಟಕ ರಾಜ್ಯದ ನೆಲ, ಜಲ, ಭಾಷೆ ಕುರಿತು ಯಾವುತ್ತು ಧ್ವನಿ ಎತ್ತಿಲ್ಲ ಎಂದು ಕನ್ನಡ ಸಂಘಟನೆಗಳು ವಿರುದ್ಧ ವ್ಯಕ್ತಪಡಿಸಿರುವ ಬೆನ್ನಲ್ಲೆ ಬಿಜೆಪಿ ಪಾಳಯದಲ್ಲಿ ಹಠಾತ್ ಬೆಳವಣಿಗೆ ಕಂಡು ಬಂದಿದ್ದು, ರಾಜ್ಯಸಭೆ ಚುನಾವಣೆಗೆ ವೆಂಕಯ್ಯ ನಾಯ್ಡು ಬದಲು ನಿರ್ಮಲಾ ಸೀತಾರಾಮನ್ ಅವರ ಹೆಸರು ಕೇಳಿಬರುತ್ತಿದೆ.
 
ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ಮೊದಲ ಅಭ್ಯರ್ಥಿಯಾಗಿ ವಿ.ಸೋಮಣ್ಣ ಅವರ ಹೆಸರು ಆಯ್ಕೆಯಾಗಿದ್ದು, ಎರಡನೇಯ ಹೆಸರು ಘೋಷಣೆ ಬಾಕಿ ಇದೆ. ಇದೀಗ, ಬಿಜೆಪಿ ಪಕ್ಷದ ಎರಡನೇಯ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಅವರ ಹೆಸರು ಅಂತಿಮವಾಗುವ ಸಾಧ್ಯತೆಗಳಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments