ರಾಜ್ಯ ಸಭಾ ಚುನಾವಣೆ: ಜೆಡಿಎಸ್ ರೆಬಲ್ ಶಾಸಕರ ಮತ ಯಾರಿಗೆ?

Webdunia
ಶುಕ್ರವಾರ, 23 ಮಾರ್ಚ್ 2018 (13:18 IST)
ಬೆಂಗಳೂರು: ಇಂದು ನಡೆಯುತ್ತಿರುವ ರಾಜ್ಯಸಭಾ ಚುನಾವಣೆಗೆ ಜೆಡಿಎಸ್ ನ ರೆಬಲ್ ಶಾಸಕರು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿದ್ದಾರೆ.

ಈಗಾಗಲೇ ಜೆಡಿಎಸ್ ನಿಂದ ಮಾನಸಿಕವಾಗಿ ಹೊರಬಂದಿರುವ ಜಮೀರ್ ಅಹಮ್ಮದ್, ಚೆಲುವರಾಯಸ್ವಾಮಿ ಸೇರಿದಂತೆ ರೆಬಲ್ ಶಾಸಕರು ಈ ಚುನಾವಣೆ ಬಳಿಕ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.

ವಿಧಾನಸೌಧದ ಮತಗಟ್ಟೆಗೆ ಬಂದ ರೆಬಲ್ ಶಾಸಕರನ್ನು ಸ್ವತಃ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಬರಮಾಡಿಕೊಂಡು ಸಹಿ ಪಡೆದುಕೊಂಡಿದ್ದಾರೆ. ಮತದಾನಕ್ಕೆ ಮೊದಲು ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದ ರೆಬಲ್ ಶಾಸಕರು ಬಳಿಕ ಡಿಕೆ ಶಿವಕುಮಾರ್ ಅವರೊಂದಿಗೆ ತೆರಳಿದ್ದಾರೆ.

ರೆಬಲ್ ಶಾಸಕರು ಕಾಂಗ್ರೆಸ್ ಗೆ ಮತ ಹಾಕಿರುವುದರಿಂದ ಜೆಡಿಎಸ್ ಅಭ್ಯರ್ಥಿಯ ಭವಿಷ್ಯ ತೂಗುಯ್ಯಾಲೆಯಲ್ಲಿದೆ. ಅತ್ತ ಕಾಂಗ್ರೆಸ್ ಶಾಸಕರಿಗೆ ಎರಡು ಬಾರಿ ಮತದಾನ ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ಮತದಾನ ಬಹಿಷ್ಕರಿಸಲು ಚಿಂತನ ನಡೆಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments