Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆ ಮುಂದೂಡಿಕೆ ಸಾಧ್ಯವಿಲ್ಲ ಎಂದ ಆಸ್ಕರ್ ಫರ್ನಾಂಡಿಸ್

Webdunia
ಶನಿವಾರ, 4 ಜೂನ್ 2016 (17:32 IST)
ವೋಟಿಗಾಗಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭೆ ಚುನಾವಣೆ ಮುಂದೂಡುವುದು ಬಹುತೇಕ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ರಾಜ್ಯಸಭೆ ಅಭ್ಯರ್ಥಿ ಅಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಸಭೆ ಅಭ್ಯರ್ಥಿ ಅಸ್ಕರ್ ಫರ್ನಾಂಡಿಸ್, ರಾಜ್ಯಸಭೆ ಚುನಾವಣೆಯನ್ನು ಮುಂದೂಡುವುದು ಬಹುತೇಕ ಅಸಾಧ್ಯ. ಒಂದು ಭಾರಿ ಚುನಾವಣೆ ಘೋಷಣೆ ದಿನಾಂಕ ಘೋಷಣೆಯಾದರೆ, ಆ ಚುನಾವಣೆಯನ್ನು ಮುಂದೂಡಲು ಕಾನೂನಿನಲ್ಲಿ ಅವಕಾಶವಿಲ್ಲ. ಒಂದು ವೇಳೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ನಿಧನ ಹೊಂದಿದರೆ ಮಾತ್ರ ಚುನಾವಣೆ ಮುಂದೂಡಬಹುದು ಎಂದು ಸ್ವಷ್ಟಪಡಿಸಿದ್ದಾರೆ.
 
ರಾಜ್ಯಸಭೆ ಚುನಾವಣೆಗೆ ಮತ ನೀಡಲು ನಾಲ್ವರು ಶಾಸಕರು ಕೋಟಿ ಕೋಟಿ ಹಣದ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಕರ್ ಫರ್ನಾಂಡಿಸ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ನಾನು ರಾಜ್ಯಸಭೆ ಚುನಾವಣೆ ಅಭ್ಯರ್ಥಿಯಾಗಿರುವುದರಿಂದ ಈ ಕುರಿತು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲವೆಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments