Webdunia - Bharat's app for daily news and videos

Install App

ಸಿದ್ಧಗಂಗಾ ಶ್ರೀ ಭೇಟಿ ಮಾಡಿದ ರಾಜ್ಯಸಭಾ ಸದಸ್ಯ!

Webdunia
ಬುಧವಾರ, 2 ಜನವರಿ 2019 (13:04 IST)
ಅನಾರೋಗ್ಯದಿಂದಿರುವ ತುಮಕೂರು ಸಿದ್ಧಗಂಗಾ ಮಠದ ಶ್ರೀಗಳನ್ನು ರಾಜ್ಯಸಭಾ ಸದಸ್ಯ ಭೇಟಿ ಮಾಡಿದ್ದಾರೆ.

ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ತುಮಕೂರು ಸಿದ್ಧಗಂಗಾ ಶ್ರೀಗಳನ್ನು ಭೇಟಿ ಮಾಡಿದರು. ಆ ಬಳಿಕ ಹೇಳಿಕೆ ನೀಡಿರುವ ಅವರು, ಶ್ರೀಗಳ ಜೊತೆಗೆ ಮಾತನಾಡುವ ಪ್ರಯತ್ನ ಮಾಡಿದ್ದೇವೆ. ಅವರ ಮಾತುಗಳು ಸರಿಯಾಗಿ ಕೇಳಿಸಲಿಲ್ಲ ಎಂದರು.

ಸಿದ್ಧಗಂಗಾ ಶ್ರೀ ಅವರಿಗೆ ನಡೆಸಿದ ಅಪರೇಷನ್ ಯಶಸ್ವಿಯಾಗಿದೆ. ಯಾವುದೇ ತೊಂದರೆಯಿಲ್ಲ. ಆಪರೇಷನ್ ಬಳಿಕ ಸೋಂಕು ಕಾಣಿಸಿಕೊಂಡಿತ್ತು. ಸೋಂಕಿಗೂ ಚಿಕಿತ್ಸೆ ನೀಡಲಾಗಿದೆ. ಅವರು ನಿನ್ನೆಯಿಂದ ಚೇತರಿಸಿಕೊಂಡಿದ್ದಾರೆ‌ ಎಂದು
ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments