Webdunia - Bharat's app for daily news and videos

Install App

ರಾಜ್ಯಸಭಾ ನಾಯಕರಾಗಿ ಪಿಯೂಶ್ ಗೋಯೆಲ್ ನೇಮಕ

Webdunia
ಬುಧವಾರ, 14 ಜುಲೈ 2021 (17:15 IST)
ಕರ್ನಾಟಕದ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಆಯ್ಕೆಯಾಗಿದ್ದರಿಂದ ತೆರವಾದ ರಾಜ್ಯಸಭಾ ನಾಯಕರಾಗಿ ಮಾಜಿ ಸಚಿವ ಪಿಯೂಶ್ ಗೋಯೆಲ್ ನೇಮಕಗೊಂಡಿದ್ದಾರೆ.
ಕಳೆದ ವಾರ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ರಾಮನಾಥನ್ ಕೋವಿಂದ್ ನೇಮಕ ಮಾಡಿದ್ದರು. ಭಾನುವಾರ ರಾಜ್ಯದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಥಾವರ್ ಚಂದ್ ಗೆಹ್ಲೋಟ್ ರಾಜೀನಾಮೆಯಿಂದ ತೆರವಾದ ಜಾಗಕ್ಕೆ ಪಿಯೂಶ್ ಗೋಯೆಲ್ ನೇಮಕಗೊಂಡಿದ್ದು, ಮುಂಬರುವ ಸಂಸತ್ ಅಧಿವೇಶನದಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಇರಿಸಲಾಗಿದೆ.
2010ರಿಂದ ಗೋಯೆಲ್ ರಾಜ್ಯಸಭಾ ಸದಸ್ಯರಾಗಿದ್ದು, ಹಲವಾರು ಮಹತ್ವದ ಚರ್ಚೆ ಹಾಗೂ ಮಸೂದೆ ಮಂಡನೆ ವೇಳೆ ಪ್ರತಿಪಕ್ಷಗಳ ಒಲವು ಗಳಿಸಿ ಸರಕಾರದ ಕೈ ಮೇಲಾಗಲು ನೆರವಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments