ರಾಜ್ಯಸಭಾ ನಾಯಕರಾಗಿ ಪಿಯೂಶ್ ಗೋಯೆಲ್ ನೇಮಕ

Webdunia
ಬುಧವಾರ, 14 ಜುಲೈ 2021 (17:15 IST)
ಕರ್ನಾಟಕದ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಆಯ್ಕೆಯಾಗಿದ್ದರಿಂದ ತೆರವಾದ ರಾಜ್ಯಸಭಾ ನಾಯಕರಾಗಿ ಮಾಜಿ ಸಚಿವ ಪಿಯೂಶ್ ಗೋಯೆಲ್ ನೇಮಕಗೊಂಡಿದ್ದಾರೆ.
ಕಳೆದ ವಾರ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ರಾಮನಾಥನ್ ಕೋವಿಂದ್ ನೇಮಕ ಮಾಡಿದ್ದರು. ಭಾನುವಾರ ರಾಜ್ಯದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಥಾವರ್ ಚಂದ್ ಗೆಹ್ಲೋಟ್ ರಾಜೀನಾಮೆಯಿಂದ ತೆರವಾದ ಜಾಗಕ್ಕೆ ಪಿಯೂಶ್ ಗೋಯೆಲ್ ನೇಮಕಗೊಂಡಿದ್ದು, ಮುಂಬರುವ ಸಂಸತ್ ಅಧಿವೇಶನದಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಇರಿಸಲಾಗಿದೆ.
2010ರಿಂದ ಗೋಯೆಲ್ ರಾಜ್ಯಸಭಾ ಸದಸ್ಯರಾಗಿದ್ದು, ಹಲವಾರು ಮಹತ್ವದ ಚರ್ಚೆ ಹಾಗೂ ಮಸೂದೆ ಮಂಡನೆ ವೇಳೆ ಪ್ರತಿಪಕ್ಷಗಳ ಒಲವು ಗಳಿಸಿ ಸರಕಾರದ ಕೈ ಮೇಲಾಗಲು ನೆರವಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ದಿನದಂದು ಮುಂಬೈನಲ್ಲಿ ಹಲವೆಡೆ 30 ಗಂಟೆಗಳ ಕಾಲ ನೀರು ಬರಲ್ಲ

ಕರಾವಳಿ ಭಾಗದಲ್ಲಿ ಹೀಟ್‌ವೇವ್‌ ಎಫೆಕ್ಟ್‌: ದ.ಕನ್ನಡ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವ್ಯವಸ್ಥೆ

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನಕ್ಕಾಗಿ ಅಶ್ಲೀಲ ಹಾಡುಗಳನ್ನು ಬಳಸುವಂತಿಲ್ಲ

ಕೇರಳದಲ್ಲಿ ಯುಡಿಎಫ್, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ ಜಯಭೇರಿ: ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ

ಬೌರಿಂಗ್ ಆಸ್ಪತ್ರೆ ದುರಂತ, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಆಸ್ಪತ್ರೆ, ಕಾಂಪೌಂಡ್ ಗೋಡೆಗಳ ಪರಿಶೀಲನೆಗೆ ಸೂಚನೆ

ಮುಂದಿನ ಸುದ್ದಿ
Show comments