Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಏಜೆಂಟ್ ಗಳ ನಡುವೆ ವಾಗ್ವಾದ

Webdunia
ಶುಕ್ರವಾರ, 23 ಮಾರ್ಚ್ 2018 (11:16 IST)
ಬೆಂಗಳೂರು: ರಾಜ್ಯಸಭೆಯ ಸ್ಥಾನಗಳಿಗಾಗಿ ವಿಧಾನಸೌಧದಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಏಜೆಂಟ್ ಗಳ ನಡುವೆ ವಾಗ್ವಾದ ನಡೆದಿದೆ.
 

ಎಂಇಎಸ್ ಶಾಸಕ ಸಂಭಾಜಿ ರಾವ್ ಪರ ಕಾಂಗ್ರೆಸ್ ಶಾಸಕ ಲಕ್ಷ್ಮೀನಾರಾಯಣ್ ಮತ ಚಲಾವಣೆ ಮಾಡಲು ಮುಂದಾಗಿದ್ದಕ್ಕೆ ಎರಡೂ ಪಕ್ಷಗಳ ಏಜೆಂಟ್ ಗಳ ನಡುವೆ ವಾಗ್ವಾದ ನಡೆದಿದೆ.

ಸಂಭಾಜಿ ರಾವ್ ಕೈ ನಡುಗುತ್ತದೆ ಎಂಬ ಕಾರಣಕ್ಕೆ ತಾವು ಮತ ಚಲಾಯಿಸುವುದಾಗಿ ಲಕ್ಷ್ಮೀನಾರಾಯಣ್ ಹೇಳಿದಾಗ ಬಿಜೆಪಿ ಏಜೆಂಟ್ ಗಳು ತಗಾದೆ ತೆಗೆದಿದ್ದಾರೆ. ಕೈ ನಡುಗುತ್ತಿದೆ ಎಂದಾದರೆ ವೈದ್ಯರ ಸರ್ಟಿಫಿಕೇಟ್ ತರಲಿ ಎಂದು ವಾದಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments