ಇಂದು ನಡೆಯಬೇಕಿದ್ದ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ ರದ್ದು

Webdunia
ಗುರುವಾರ, 1 ನವೆಂಬರ್ 2018 (07:40 IST)
ಬೆಂಗಳೂರು: ಕನ್ನಡ ರಾಜ್ಯೋತ್ಸವ ದಿನವಾದ ಇಂದು ರಾಜ್ಯ ಸರ್ಕಾರದ ವತಿಯಿಂದ ನಡೆಯಬೇಕಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ಮುಂದೂಡಲಾಗಿದೆ.

ಬಳ್ಳಾರಿ, ಶಿವಮೊಗ್ಗ, ರಾಮನಗರ, ಮಂಡ್ಯ ಸೇರಿದಂತೆ ಐದು ಕ್ಷೇತ್ರಗಳಲ್ಲಿ ಲೋಕಸಭೆ ಉಪಚುನಾವಣೆ ನಡೆಯಲಿರುವುದರಿಂದ ರಾಜ್ಯ ಸರ್ಕಾರಕ್ಕೆ ಚುನಾವಣಾ ನೀತಿ ಸಂಹಿತೆ ಅನ್ವಯವಾಗುತ್ತದೆ.

ಇದೇ ಕಾರಣಕ್ಕೆ ಪ್ರತಿ ವರ್ಷದಂತೆ ಇಂದು ನಡೆಯಬೇಕಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮುಂದೂಡಲಾಗಿದೆ. ಚುನಾವಣೆ ಮುಗಿದ ಬಳಿಕ ಪ್ರಶಸ್ತಿ ಪ್ರಧಾನ ಸಮಾರಂಭ ಏರ್ಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿ ಮಾಧ್ಯಮ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್ ನಲ್ಲಿ ವಿಪಕ್ಷಗಳಿಂದ ಭಾರೀ ಎಡವಟ್ಟು: ಟ್ರೋಲ್

ಮೈಸೂರು ಸ್ಯಾಂಡಲ್ ಸೋಪ್‌ಗೆ 2ವರ್ಷ ತಮನ್ನಾ ಬ್ರಾಂಡ್ ಅಂಬಾಸಿಡರ್‌

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌: ಅಂತರ ಕಾಯ್ದುಕೊಂಡ ಟಿಎಂಸಿ

ಹೈಕಮಾಂಡ್ ಕರೆಯದಿದ್ದರೆ ನಾನ್ಯಾಕೆ ಹೋಗ್ಲಮ್ಮಾ ದೆಹಲಿಗೆ: ಸಿದ್ದರಾಮಯ್ಯ ಫುಲ್ ಗರಂ

ವಿಧಾನಸೌಧದಲ್ಲಿರುವ ಸಚಿವರ ಕಚೇರಿಯಲ್ಲೇ ಚಿನ್ನಾಭರಣ, ನಗದು ಕಳವು: ಆರೋಪಿ ಸಿಕ್ಕಿದ್ದೇಗೆ ಗೊತ್ತಾ

ಮುಂದಿನ ಸುದ್ದಿ
Show comments