Select Your Language

Notifications

webdunia
webdunia
webdunia
webdunia

ರಾಜ್ಯಸಭೆ ಚುನಾವಣೆ: ಪಕ್ಷೇತರ ಶಾಸಕರನ್ನು ಮುಂಬೈಗೆ ಸ್ಥಳಾಂತರಿಸಿದ ಕಾಂಗ್ರೆಸ್

ರಾಜ್ಯಸಭೆ ಚುನಾವಣೆ
ಬೆಂಗಳೂರು , ಸೋಮವಾರ, 6 ಜೂನ್ 2016 (10:30 IST)
ರಾಜ್ಯಸಭೆ ಚುನಾವಣೆಗೂ ರೆಸಾರ್ಟ್ ರಾಜಕಾರಣ ಕಾಲಿಟ್ಟಿದ್ದು, 14 ಮಂದಿ ಪಕ್ಷೇತರ ಶಾಸಕರು ಮುಂಬೈಯಿಗೆ ತೆರಳಿದ್ದಾರೆ. 
 
ರಾಜ್ಯಸಭೆ ಚುನಾವಣೆಯಲ್ಲಿ ಕುದುರೆ ವ್ಯಾಪಾರ ನೆಡೆಯುವ ಸಾಧ್ಯತೆಗಳಿರುವ ಕಾರಣ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿರುವ ಪಕ್ಷೇತರ ಶಾಸಕರು ಬೇರೆ ಪಕ್ಷಗಳಿಗೆ ವಾಲದಂತೆ ರಕ್ಷಿಸಿಕೊಳ್ಳಲು ಕಾಂಗ್ರೆಸ್ ಶಾಸಕ ಎಸ್‌.ಟಿ.ಸೋಮಶೇಖರ್ ನೇತೃತ್ವದಲ್ಲಿ 14 ಪಕ್ಷೇತರ ಶಾಸಕರು ಮುಂಬೈಗೆ ತೆರಳಿದ್ದಾರೆ.
 
ರಾಜ್ಯಸಭೆ ಚುನಾವಣೆಯಲ್ಲಿ ಮೂರನೆಯ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಪರ ಮತ ಚಲಾಯಿಸಲು ಒಪ್ಪಿರುವ ಪಕ್ಷೇತರ ಶಾಸಕರನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಂಪರ್ಕಕ್ಕೆ ಸಿಗದಂತೆ ಎಚ್ಚರ ವಹಿಸಲು ನಿನ್ನೆ  ಕಾಂಗ್ರೆಸ್ ಶಾಸಕ ಎಸ್‌.ಟಿ.ಸೋಮಶೇಖರ್ ನೇತೃತ್ವದಲ್ಲಿ 14 ಪಕ್ಷೇತರ ಶಾಸಕರು ಮುಂಬೈಗೆ ತೆರಳಿದ್ದು, ಇಂದು ಮತ್ತು ನಾಳೆ ಮತ್ತಷ್ಠು ಶಾಸಕರು ಮುಂಬೈಗೆ ತೆರಳುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಶೌಚಾಲಯದಲ್ಲಿ ಕ್ಯಾಮರಾ ಅಳವಡಿಸಿದ್ದ ವಿಕೃತ ಕಾಮುಕ