Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆ: ಪಕ್ಷೇತರ ಶಾಸಕರನ್ನು ಮುಂಬೈಗೆ ಸ್ಥಳಾಂತರಿಸಿದ ಕಾಂಗ್ರೆಸ್

Webdunia
ಸೋಮವಾರ, 6 ಜೂನ್ 2016 (10:30 IST)
ರಾಜ್ಯಸಭೆ ಚುನಾವಣೆಗೂ ರೆಸಾರ್ಟ್ ರಾಜಕಾರಣ ಕಾಲಿಟ್ಟಿದ್ದು, 14 ಮಂದಿ ಪಕ್ಷೇತರ ಶಾಸಕರು ಮುಂಬೈಯಿಗೆ ತೆರಳಿದ್ದಾರೆ. 
 
ರಾಜ್ಯಸಭೆ ಚುನಾವಣೆಯಲ್ಲಿ ಕುದುರೆ ವ್ಯಾಪಾರ ನೆಡೆಯುವ ಸಾಧ್ಯತೆಗಳಿರುವ ಕಾರಣ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿರುವ ಪಕ್ಷೇತರ ಶಾಸಕರು ಬೇರೆ ಪಕ್ಷಗಳಿಗೆ ವಾಲದಂತೆ ರಕ್ಷಿಸಿಕೊಳ್ಳಲು ಕಾಂಗ್ರೆಸ್ ಶಾಸಕ ಎಸ್‌.ಟಿ.ಸೋಮಶೇಖರ್ ನೇತೃತ್ವದಲ್ಲಿ 14 ಪಕ್ಷೇತರ ಶಾಸಕರು ಮುಂಬೈಗೆ ತೆರಳಿದ್ದಾರೆ.
 
ರಾಜ್ಯಸಭೆ ಚುನಾವಣೆಯಲ್ಲಿ ಮೂರನೆಯ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಪರ ಮತ ಚಲಾಯಿಸಲು ಒಪ್ಪಿರುವ ಪಕ್ಷೇತರ ಶಾಸಕರನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಂಪರ್ಕಕ್ಕೆ ಸಿಗದಂತೆ ಎಚ್ಚರ ವಹಿಸಲು ನಿನ್ನೆ  ಕಾಂಗ್ರೆಸ್ ಶಾಸಕ ಎಸ್‌.ಟಿ.ಸೋಮಶೇಖರ್ ನೇತೃತ್ವದಲ್ಲಿ 14 ಪಕ್ಷೇತರ ಶಾಸಕರು ಮುಂಬೈಗೆ ತೆರಳಿದ್ದು, ಇಂದು ಮತ್ತು ನಾಳೆ ಮತ್ತಷ್ಠು ಶಾಸಕರು ಮುಂಬೈಗೆ ತೆರಳುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments