Select Your Language

Notifications

webdunia
webdunia
webdunia
webdunia

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿಕೆಶಿ ತಮ್ಮ ಹೆಸರನ್ನು ತಾವೇ ಸೇರಿಸ್ತಿದ್ದಾರೆ-ಸಿಟಿ ರವಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿಕೆಶಿ ತಮ್ಮ ಹೆಸರನ್ನು ತಾವೇ ಸೇರಿಸ್ತಿದ್ದಾರೆ-ಸಿಟಿ ರವಿ
ಚಿಕ್ಕಮಗಳೂರು , ಸೋಮವಾರ, 15 ಮಾರ್ಚ್ 2021 (12:44 IST)
ಚಿಕ್ಕಮಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿಧಂತೆ ಡಿಕೆಶಿ ತಮ್ಮ ಹೆಸರನ್ನು ತಾವೇ ಸೇರಿಸ್ತಿದ್ದಾರೆ ಎಂದು ಸಿಟಿ ರವಿ ಹೇಳಿದ್ದಾರೆ.

ಸಿಡಿ ಕೇಸ್ ಬಗ್ಗೆ ತನಿಖೆಯಾಗಲಿ. ಸಿಡಿ ಪ್ರಕರಣದ ಪ್ರೊಡ್ಯೂಸರ್, ಡೈರೆಕ್ಟರ್ . ಆ್ಯಕ್ಟರ್ ಯಾರೆಂದು ಗೊತ್ತಾಗುತ್ತದೆ. ಸಿಡಿ ಕೇಸಿಂದ ರಾಜ್ಯ ರಾಜಕೀಯಕ್ಕೆ ಅಗೌರವ. ಹಿಂದೆ ಮೌಲ್ಯಾಧಾರಿತ ರಾಜಕೀಯ ಚರ್ಚೆ ನಡೀತಿತ್ತು. ಈಗ ಸಿಡಿ ಆಧಾರಿತ ರಾಜಕೀಯ ಚರ್ಚೆ ನಡೀತಿದೆ. ರಾಜಕಾರಣಿಗಳಿಗೆ ಜನಲಜ್ಜೆ-ಮನಲಜ್ಜೆ ಇರಬೇಕು ಎಂದು ಸಿಟಿ ರವಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಚ್.ಡಿ.ಕೆ ವಿರುದ್ಧ ಗುಡುಗಿದ ಜಿ.ಟಿ.ದೇವೇಗೌಡ