Webdunia - Bharat's app for daily news and videos

Install App

ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ

Webdunia
ಭಾನುವಾರ, 20 ಫೆಬ್ರವರಿ 2022 (15:18 IST)
ನಗರದಲ್ಲಿ ಪ್ರಗತಿಯಲ್ಲಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಖುದ್ದು ಪರಿಶೀಲನೆ ನಡೆಸಿದರು.
ಚಂದ್ರಿಕಾ ಹೋಟೆಲ್ ನಿಂದ ಅಂಬೇಡ್ಕರ್ ಭವನ ಸಂಪರ್ಕಿಸುವ ರಸ್ತೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಪ್ರಗತಿಯಲಿರುವ BWSSB ಪೈಪ್ ಲೈನ್ ಕಾಮಗಾರಿಗಳಿಗೆ ಹೆಚ್ಚುವರಿ ಕೆಲಸಗಾರರನ್ನು ನಿಯೋಜಿಸಿ ಹಗಲು ರಾತ್ರಿ ಕೆಲಸ ಮಾಡಿ ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚಿಸಿದರು.
 
ಬಸವೇಶ್ವರ ವೃತ್ತದ ಮೂಲಕ ಮಿನ್‍ಸ್ಕ್ವೇರ್ ಸಂಪರ್ಕಿಸುವ ರಾಜಭವನ ರಸ್ತೆ ಹಾಗೂ ಚಾಲುಕ್ಯ ವೃತ್ತದಿಂದ ಅಲಿ ಅಸ್ಕರ್, ಕನ್ನಿಂಗ್ ಹ್ಯಾಮ್ ರಸ್ತೆಗಳ ಮೂಲಕ ಕಂಟೋನ್ ಮೆಂಟ್ ಸಂಪರ್ಕಿಸುವ ಮಿಲ್ಲರ್ಸ್ ರಸ್ತೆಗಳ ಪರಿವೀಕ್ಷಣೆ ಮಾಡಿದರು.
 
ಸ್ಮಾರ್ಟ್ ಸಿಟಿ ಮುಖ್ಯ ಇಂಜಿನಿಯರ್ ವಿನಾಯಕ ಸೂಗೂರು, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಂ.ಆರ್.ಚಂದ್ರಶೇಖರ, ನೀರು ಸರಬರಾಜು ಮಂಡಳಿ ಹೆಚ್ಚುವರಿ ಮುಖ್ಯ ಇಂಜಿನಿಯರ್ ಜಯಶಂಕರ್, ಕಾರ್ಯಪಾಲಕ ಇಂಜಿನಿಯರ್ ರಮೇಶ್, ಐಡೆಕ್ ಸಂಸ್ಥೆಯ ತಾಂತ್ರಿಕ ಸಿಬ್ಬಂದಿ ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments