Webdunia - Bharat's app for daily news and videos

Install App

ಇಂದು ನಾಡಿನಲ್ಲೆಡೆ ರಕ್ಷಾಬಂಧನ ಹಬ್ಬದ ಸಂಭ್ರಮ- ರಕ್ಷಾಬಂಧನದ ಮಹತ್ವ ಇಲ್ಲಿದೆ ನೋಡಿ

Webdunia
ಗುರುವಾರ, 11 ಆಗಸ್ಟ್ 2022 (13:20 IST)
ನಮ್ಮ ಭಾರತದಲ್ಲಿ ರಕ್ಷಾಬಂಧನಕ್ಕೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಇಂದು ನಾಡಿನೆಲ್ಲೆಡೆ ರಕ್ಷಾ ಬಂಧನ ಹಬ್ಬದ  ಸಂಭ್ರಮ. ರಕ್ಷಾಬಂಧನ ಹಿಂದೂಗಳ ಹಬ್ಬಗಳಲ್ಲಿ ಒಂದು. ಸಹೋದರ ಸಹೋದರಿಯರ ಪ್ರೀತಿ ವಾತ್ಸಲ್ಯ ಹಾಗೂ ರಕ್ಷಣೆಯ ಸಂಕೇತವಾಗಿ ದೇಶದಾದ್ಯಂತ ಈ ಹಬ್ಬವನನ್ನು ಆಚರಿಸಲಾಗುತ್ತದೆ.
 
 ರಕ್ಷಾ ಬಂಧನ ವನ್ನು ರಾಖಿ ಎಂತಲೂ ಕರೆಯುತ್ತಾರೆ. ಅಣ್ಣ ತಂಗಿ ಕೈಗೆ ರಾಖಿಯನ್ನು ಕಟ್ಟಿ ಸದಾ ನಿನ್ನ ರಕ್ಷಣೆಗೆ ನಾನಿರುವೆ ಎಂದು ಸಾರುವುದು ರಕ್ಷಾಬಂಧನ ಹಬ್ಬದ ವಿಶೇಷ, ಹಾಗೆಯೇ ತಂಗಿಯು ಅಣ್ಣನ ಕೈಗೆ ರಕ್ಷಾಬಂಧನವನ್ನು ಕಟ್ಟಿ ಅಣ್ಣನಿಂದ ಆಶೀರ್ವಾದವನ್ನು ಪಡೆಯುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಪದ್ಧತಿ. ಹಾಗೆಯೇ ಇಬ್ಬರು ಪರಸ್ಪರ ಉಡುಗೊರೆಯನ್ನು ನೀಡುತ್ತಾರೆ. ರಕ್ಷಾ ಬಂಧನ ಎಂದರೆ ರಕ್ಷೆ ಎಂದರೆ ರಕ್ಷಣೆ ಹಾಗೂ ಬಂಧನ ಎಂದರೆ ಸಂಬಂಧ ಎಂಬ ಅರ್ಥವನ್ನು ನೀಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments