Webdunia - Bharat's app for daily news and videos

Install App

ರಾಮಜನ್ಮ ದಿನ,ಇಂದು ನಮಗೆ ನ್ಯಾಯ ಸಿಕ್ಕಿದೆ- ಯತ್ನಾಳ್

Webdunia
ಗುರುವಾರ, 30 ಮಾರ್ಚ್ 2023 (19:21 IST)
75 ವರ್ಷ ಆದವರಿಗೆ, ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ,ಒಂದೇ ಕುಟುಂಬಕ್ಕೆ ಟಿಕೆಟ್ ಇಲ್ಲ.ಮೋದಿ, ಅಮಿತ್ ಶಾ ಒಳ್ಳೆಯ ನಿರ್ಣಯ ಮಾಡಿದ್ದಾರೆ.ಅವರಿಗೆ ಅಭಿನಂದನೆ ಸಲ್ಲಿಸ್ತೇನೆ.ನಾವು ಮತ್ತೆ ಅಧಿಕಾರಕ್ಕೆ ಬರ್ತೀವಿ.ಈ ಬಾರಿ ಯಾವುದೇ ಆಪರೇಷನ್ ಕಮಲ ಮಾಡಲ್ಲ.ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ.ಆಪರೇಷನ್ ಕಮಲ ಮಾಡದಿರಲು ಹೈಕಮಾಂಡ್ ನಿರ್ಧರಿಸಿದೆ ಎಂದು ಯತ್ನಾಳ್ ಹೇಳಿದ್ದಾರೆ.
 
ಅಲ್ಲದೇ ಐತಿಹಾಸಿಕ ನಿರ್ಧಾರವನ್ನು ಬೊಮ್ಮಾಯಿ ಅವರು ಮಾಡಿದ್ದಾರೆ.ಮೋದಿ, ಅಮಿತ್ ಶಾ ಅವರಿಗೆ,ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ ಸಲ್ಲಿಸ್ತೇನೆ.2a ಹೋಗಿದ್ರೆ ಉಳಿದ ಸಮುದಾಯಕ್ಕೆ ಅನ್ಯಾಯ ಆಗ್ತಿತ್ತು.2d ಇಂದ ನಮಗೆ ನ್ಯಾಯ ಸಿಕ್ಕಿದೆ.ಯಾರಿಂದಲೂ ಕಿತ್ತುಕೊಂಡಿಲ್ಲ.2b ಅಲ್ಲಿ ಇದ್ದದ್ದನ್ನ ನಮಗೆ ಹಂಚಿದ್ದಾರೆ.ಅವರಿಗೆ EWS ಅಡಿಯಲ್ಲಿ ನೀಡಿದ್ದಾರೆ.ಇಂದು ರಾಮಜನ್ಮ ದಿನ,ಇಂದು ನಮಗೆ ನ್ಯಾಯ ಸಿಕ್ಕಿದೆ ಎಂದು ಯತ್ನಾಳ್ ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments