Webdunia - Bharat's app for daily news and videos

Install App

ರಾಮಜನ್ಮ ದಿನ,ಇಂದು ನಮಗೆ ನ್ಯಾಯ ಸಿಕ್ಕಿದೆ- ಯತ್ನಾಳ್

Webdunia
ಗುರುವಾರ, 30 ಮಾರ್ಚ್ 2023 (19:21 IST)
75 ವರ್ಷ ಆದವರಿಗೆ, ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ,ಒಂದೇ ಕುಟುಂಬಕ್ಕೆ ಟಿಕೆಟ್ ಇಲ್ಲ.ಮೋದಿ, ಅಮಿತ್ ಶಾ ಒಳ್ಳೆಯ ನಿರ್ಣಯ ಮಾಡಿದ್ದಾರೆ.ಅವರಿಗೆ ಅಭಿನಂದನೆ ಸಲ್ಲಿಸ್ತೇನೆ.ನಾವು ಮತ್ತೆ ಅಧಿಕಾರಕ್ಕೆ ಬರ್ತೀವಿ.ಈ ಬಾರಿ ಯಾವುದೇ ಆಪರೇಷನ್ ಕಮಲ ಮಾಡಲ್ಲ.ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ.ಆಪರೇಷನ್ ಕಮಲ ಮಾಡದಿರಲು ಹೈಕಮಾಂಡ್ ನಿರ್ಧರಿಸಿದೆ ಎಂದು ಯತ್ನಾಳ್ ಹೇಳಿದ್ದಾರೆ.
 
ಅಲ್ಲದೇ ಐತಿಹಾಸಿಕ ನಿರ್ಧಾರವನ್ನು ಬೊಮ್ಮಾಯಿ ಅವರು ಮಾಡಿದ್ದಾರೆ.ಮೋದಿ, ಅಮಿತ್ ಶಾ ಅವರಿಗೆ,ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ ಸಲ್ಲಿಸ್ತೇನೆ.2a ಹೋಗಿದ್ರೆ ಉಳಿದ ಸಮುದಾಯಕ್ಕೆ ಅನ್ಯಾಯ ಆಗ್ತಿತ್ತು.2d ಇಂದ ನಮಗೆ ನ್ಯಾಯ ಸಿಕ್ಕಿದೆ.ಯಾರಿಂದಲೂ ಕಿತ್ತುಕೊಂಡಿಲ್ಲ.2b ಅಲ್ಲಿ ಇದ್ದದ್ದನ್ನ ನಮಗೆ ಹಂಚಿದ್ದಾರೆ.ಅವರಿಗೆ EWS ಅಡಿಯಲ್ಲಿ ನೀಡಿದ್ದಾರೆ.ಇಂದು ರಾಮಜನ್ಮ ದಿನ,ಇಂದು ನಮಗೆ ನ್ಯಾಯ ಸಿಕ್ಕಿದೆ ಎಂದು ಯತ್ನಾಳ್ ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments