Webdunia - Bharat's app for daily news and videos

Install App

ರಾಮನಗರದ ರಾಮಮಂದಿರ ಪಾಲಿಟಿಕ್ಸ್

Webdunia
ಮಂಗಳವಾರ, 28 ಮಾರ್ಚ್ 2023 (20:40 IST)
ಇದೀಗ ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ಬಿಜೆಪಿ ಸರ್ಕಾರ ಮುಂದಾಗಿದೆ.ರಾಮಮಂದಿರ ಭೂಮಿ ಪೂಜೆಗೆ 40 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ.ಸಿಎಂ ಬೊಮ್ಮಾಯಿಯಿಂದ ಭೂಮಿ ಪೂಜೆಗೆ ಹಣ ಬಿಡುಗಡೆ ಮಾಡಿದ್ದಾರೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಯೋಜನೆ ವರದಿ ಪರಿಶೀಲನೆಗೆ ಮುಂದಾಗಿದ್ದಾರೆ.ಇಂದು ವಿಕಾಸಸೌಧದಲ್ಲಿ ಇಂದು ಮಧ್ಯಾಹ್ನ ಪ್ಲಾನಿಂಗ್ ಕಮಿಟಿ ಜೊತೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಸಭೆ ನಡೆಸಿದ್ದಾರೆ.ರಾಮಮಂದಿರ ನಿರ್ಮಾಣಕ್ಕೆ ಸಿದ್ಧಪಡಿಸಿರುವ ಯೋಜನೆ ಬಗ್ಗೆ ಸಭೆಯಲ್ಲಿ ಸಮಾಲೋಚನೆ ಬಳಿಕ ಮಾತನಾಡಿದ ಅವರು, ಬಹಳ ಕಾಲದಿಂದ ರಾಮನಗರದ ರಾಮದೇವರ ಬೆಟ್ಟದ ಅಭಿವೃದ್ಧಿ ಬಗ್ಗೆ ಚರ್ಚೆ ಆಗ್ತಿತ್ತು.ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಕ್ರಮ ವಹಿಸಿದೆ. ರಾಮಗನರ ಬೆಟ್ಟ ದಕ್ಷಿಣದ ಅಯೋಧ್ಯೆ ಎಂದು ಹೆಸರು ಪಡೆದಿದೆ...ಈ ರಾಮನಗರದ ಬೆಟ್ಟದ ಬಗ್ಗೆ ದಾಖಲೆ ಸಂಗ್ರಹ ಆಗಿದೆ..ಹೇಗೆಲ್ಲ ಅಭಿವೃದ್ಧಿ ಮಾಡಬಹುದು ಅನ್ನೋ ಲೆಕ್ಕಾಚಾರ ಹಾಕಿದ್ದೇವೆ.ಮುಜರಾಯಿ ಇಲಾಖೆಯಿಂದ ನಿರ್ಮಿತಿ ಕೇಂದ್ರಕ್ಕೆ ಡಿಪಿಆರ್ ತಯಾರಿಸಲು ಕಳುಹಿಸಿ ಕೊಡಲು ತೀರ್ಮಾನ ಆಗಲಿದೆಮುಜರಾಯಿ ಇಲಾಖೆಯ ಅನುಮತಿ, ಸಿಎಂ ಅನುಮತಿ ಪಡೆದು ಆದಷ್ಟು ಬೇಗ ಕಾರ್ಯ ಪ್ರವೃತ್ತರಾಗುತ್ತೇವೆ...ಕಾನೂನು ತೊಡಕುಗಳು ಇಲ್ಲದೇ ಇರುವ ರೀತಿಯಲ್ಲಿ ಕೆಲಸ ಮಾಡ್ತೀವಿ ಎಲ್ಲ ನಿರ್ಬಂಧಗಳನ್ನ ಗಮನದಲ್ಲಿಟ್ಟುಕೊಂಡು ಕೆಲಸ ಮಾಡ್ತೀವಿ ರಾಮಮಂದಿರ ನಿರ್ಮಾಣಕ್ಕೆ ಅಂದಾಜು 120 ಕೋಟಿ ವೆಚ್ಚ ಆಗಬಹುದು ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments