Webdunia - Bharat's app for daily news and videos

Install App

ಕಾಂಗ್ರೆಸ್‌ಗೆ ರಾಮ- ರಹೀಂ ಎಲ್ಲರೂ ಒಂದೇ: ಸಚಿವ ಈಶ್ವರ ಖಂಡ್ರೆ

Sampriya
ಬುಧವಾರ, 10 ಜುಲೈ 2024 (19:31 IST)
Photo Courtesy X
ಬೀದರ್: ಬಿಜೆಪಿ ಜಾತಿ ಜಾತಿಗಳಲ್ಲಿ ಒಡೆದಾಳುವ ಕೆಲಸ ಮಾಡುತ್ತಿದ್ದು, ನಮಗೆ  ರಾಮ- ರಹೀಮ್ ಎಲ್ಲರೂ ಒಂದೇ. ನಮಗೆ ಆ ರೀತಿಯ ಭಾವನೆ ಇಲ್ಲ ಎಂದು ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ರಾಮನಗರ ಜಿಲ್ಲೆ ಬದಲಾವಣೆ ತೀರ್ಮಾನವನ್ನು ಸಿಎಂ- ಡಿಸಿಎಂ ಮಾಡಲಿದ್ದಾರೆ. ರಾಮನಗರ ಹೆಸರಿನಲ್ಲಿ ರಾಮನ ಹೆಸರು ಇರುವುದಕ್ಕೆ ಬದಲಾವಣೆ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪ ಸುಳ್ಳು. ನಮಗೆ ಆ ರೀತಿಯ ಭಾವನೆ ಇಲ್ಲ ಎಂದರು.  

ಇನ್ನೂ ವಾಲ್ಮೀಕಿ ನಿಗಮದಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಸ್‌ಐಟಿ ತಂಡ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಸರ್ಕಾರ ಅಕ್ರಮ ಹಣ ವಸೂಲಿ ಮಾಡಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತದೆ. ನಿಷ್ಪಕ್ಷಪಾತವಾಗಿ ಅಕ್ರಮದ ತನಿಖೆಯನ್ನು ಎಸ್‌ಐಟಿ ತಂಡ ಮಾಡಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments