Webdunia - Bharat's app for daily news and videos

Install App

ರಾಮಮಂದಿರ: ಅಪಸ್ವರ ಎತ್ತಿದ ಕೇಂದ್ರ ಸಚಿವ

Webdunia
ಬುಧವಾರ, 31 ಅಕ್ಟೋಬರ್ 2018 (15:49 IST)
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಸುಗ್ರಿವಾಜ್ಱಎ ಹೊರಡಿಸಬೇಕು ಎಂಬ ಆಗ್ರಹ ಮಾಡುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ರಾಮದಾಸ್ ಅತಾವಳೆ ಅಪಸ್ವರ ಎತ್ತಿದ್ದಾರೆ.

ಹಿಂದು-ಮುಸ್ಲಿಂ ಯಾವುದೇ ಕಾರಣಕ್ಕೂ ನಡುವಿನ ಐಕ್ಯತೆಗೆ ಧಕ್ಕೆ ಉಂಟಾಗಬಾರದು. ಒಂದು ವೇಳೆ ರಾಮಮಂದಿರ ನಿರ್ಮಾಣ ಮಾಡಲು ನಿರ್ಧಾರ ಕೈಗೊಂಡರೆ, ಅದೇ ರೀತಿಯಲ್ಲಿ ಮಸೀದಿ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಂದಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್, ಸ್ವಾಮಿ ಚಕ್ರಪಾಣಿ, ವಿಶ್ವ ಹಿಂದೂ ಪರಿಷತ್ ನಿಯೋಗವೊಂದು ಈಚೆಗೆ ರಾಮಮಂದಿರ ನಿರ್ಮಿಸಲು ಸುಗ್ರಿವಾಜ್ಱಎ ಹೊರಡಿಸಬೇಕೆಂದು ಕೇಂದ್ರ ಸರಕಾರವನ್ನು ಆಗ್ರಹ ಮಾಡಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments