Webdunia - Bharat's app for daily news and videos

Install App

ಹನುಮಾನ್‌ ಆದಾಯದಲ್ಲಿ ರಾಮನಿಗೂ ಪಾಲು

geetha
ಸೋಮವಾರ, 8 ಜನವರಿ 2024 (15:20 IST)
ಹೈದರಾಬಾದ್‌ : ಬಹು ಕೋಟಿ ಬಜೆಟ್‌ ನಲ್ಲಿ ನಿರ್ಮಾಣಗೊಂಡಿರುವ ಪ್ಯಾನ್‌ ಇಂಡಿಯಾ ಸಿನಿಮಾ “ಹನುಮಾನ್‌” ಚಿತ್ರದ ಮಾರಾಟವಾಗುವ ಪ್ರತಿ ಟಿಕೆಟ್‌ ಗೆ ಐದೂ ರೂ. ಗಳನ್ನು ಅಯೋಧ್ಯೆಯ ರಾಮಮಂದಿರಕ್ಕೆ ದೇಣಿಗೆ ನೀಡುವುದಾಗಿ ಖ್ಯಾತ ಚಿತ್ರನಟ ಮೆಗಾಸ್ಟಾರ್‌ ಚಿರಂಜೀವಿ ಘೋಷಿಸಿದ್ದಾರೆ. ಭಾನುವಾರ ಸಂಜೆ ನಡೆದ ಸಿನಿಮಾ ಪ್ರಿ ರಿಲೀಸ್‌ ಇವೆಂಟ್‌ ನಲ್ಲಿ ಭಾಗವಹಿಸಿದ್ದ ಚಿರಂಜೀವಿ ಈ ಘೋಷಣೆ ಮಾಡಿದ್ದಾರೆ. 
 
ನಮ್ಮ ಪುರಾಣಗಳ ಪ್ರಕಾರ ಹನುಮಂತ ರಾಮನಿಗೆ ಸಹಾಯ ಮಾಡಿದ್ದ. ಅದೇ ರೀತಿ ಇಲ್ಲಿ ಸಿನಿಮಾಗೆ ಸಹಾಯ ಮಾಡಲು ಶ್ರೀರಾಮಚಂದ್ರನೇ ನಟ ಚಿರಂಜೀವಿಯನ್ನು ಕಳಿಸಿದ್ದಾನೆ ಎಂದು ಸಿನಿಮಾ ತಂಡ ಹರ್ಷ ವ್ಯಕ್ತಪಡಿಸಿದೆ. ಹನುಮಂತನ ಭಕ್ತರಾದ ಚಿರಂಜೀವಿ ಕುಟುಂಬ ಹಲವೆಡೆ ಬೃಹತ್‌ ಹನುಮಂತನ ಮೂರ್ತಿ ಸ್ಥಾಪಿಸಿದೆ. ಅಷ್ಟೇ ಅಲ್ಲದೇ ಈ ಹಿಂದೆ ಹನುಮಾನ್‌ ಅನಿಮೇಷನ್‌ ಸಿನಿಮಾಗೆ ಸ್ವತಃ ಚಿರಂಜೀವಿ ಕಂಠದಾನ ಮಾಡಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments