Webdunia - Bharat's app for daily news and videos

Install App

ರಾಮ, ಸೀತೆ ಗೋಮಾಂಸ ಭಕ್ಷಕರು- ನಿಡುಮಾಮಿಡಿ ಶ್ರೀ

Webdunia
ಗುರುವಾರ, 25 ಜನವರಿ 2018 (10:13 IST)

ರಾಮ ಸೀತೆ ಗೋಮಾಂಸ ಸೇವನೆ ಮಾಡುತ್ತಿದ್ದರು ಎಂಬುದು ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಾಗಿದೆ ಎಂದು ನಿಡುಮಾಮಿಡಿ ವೀರಭದ್ರ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸೌಹಾರ್ದತೆಗಾಗಿ ಕರ್ನಾಟಕ ಸಮಿತಿಯಿಂದ ಆಯೋಜನೆ ಮಾಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯಜ್ಞ ಯಾಗಾದಿಗಳ ಸಂದರ್ಭದಲ್ಲೂ ಗೋಮಾಂಸ ತಿನ್ನಲಾಗುತ್ತಿತ್ತು. ಇದನ್ನು ಆರ್.ಎಸ್.ಎಸ್. ಹಾಗೂ ಬಿಜೆಪಿ ಮರೆತು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿವೆ ಎಂದಿದ್ದಾರೆ.

ಆಗಿನ ಕಾಲದಲ್ಲಿ ಗೋ ಮಾಂಸ ತಿಂದವರು ಪೂಜ್ಯರು, ಆದರೆ, ಈಗ ತಿನ್ನುವವರು ಅಲ್ಲ ಎಂದರೆ ಹೇಗೆ. ಕಾಂಗ್ರೆಸ್ ಮುಕ್ತ ಭಾರತ ಎನ್ನುವ ಮೋದಿ ನಂತರದ ದಿನಗಳಲ್ಲಿ ಮುಸ್ಲಿಂ, ಕ್ರೈಸ್ತ, ಜೈನ ಹಾಗೂ ಲಿಂಗಾಯತ ಮುಕ್ತ ಭಾರತ ಎನ್ನುತ್ತಾರೆ. ಇದರರ್ಥ ಭಾರತದಲ್ಲಿ ಅವರು ಮಾತ್ರ ಉಳಿಯಬೇಕಾಗಿದೆ ಎಂದು ದೂರಿದ್ದಾರೆ.

ಹಿಂದೂಗಳು ಒಂದು ಎನ್ನುವವರೇ ಅಸ್ಪೃಶ್ಯರನ್ನು ಪ್ರಾಣಿಗಳಿಗಿಂತ ಹೀನವಾಗಿ ನೋಡಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments