Webdunia - Bharat's app for daily news and videos

Install App

ರಾಮ, ಸೀತೆ ಗೋಮಾಂಸ ಭಕ್ಷಕರು- ನಿಡುಮಾಮಿಡಿ ಶ್ರೀ

Webdunia
ಗುರುವಾರ, 25 ಜನವರಿ 2018 (10:13 IST)

ರಾಮ ಸೀತೆ ಗೋಮಾಂಸ ಸೇವನೆ ಮಾಡುತ್ತಿದ್ದರು ಎಂಬುದು ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಾಗಿದೆ ಎಂದು ನಿಡುಮಾಮಿಡಿ ವೀರಭದ್ರ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸೌಹಾರ್ದತೆಗಾಗಿ ಕರ್ನಾಟಕ ಸಮಿತಿಯಿಂದ ಆಯೋಜನೆ ಮಾಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯಜ್ಞ ಯಾಗಾದಿಗಳ ಸಂದರ್ಭದಲ್ಲೂ ಗೋಮಾಂಸ ತಿನ್ನಲಾಗುತ್ತಿತ್ತು. ಇದನ್ನು ಆರ್.ಎಸ್.ಎಸ್. ಹಾಗೂ ಬಿಜೆಪಿ ಮರೆತು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿವೆ ಎಂದಿದ್ದಾರೆ.

ಆಗಿನ ಕಾಲದಲ್ಲಿ ಗೋ ಮಾಂಸ ತಿಂದವರು ಪೂಜ್ಯರು, ಆದರೆ, ಈಗ ತಿನ್ನುವವರು ಅಲ್ಲ ಎಂದರೆ ಹೇಗೆ. ಕಾಂಗ್ರೆಸ್ ಮುಕ್ತ ಭಾರತ ಎನ್ನುವ ಮೋದಿ ನಂತರದ ದಿನಗಳಲ್ಲಿ ಮುಸ್ಲಿಂ, ಕ್ರೈಸ್ತ, ಜೈನ ಹಾಗೂ ಲಿಂಗಾಯತ ಮುಕ್ತ ಭಾರತ ಎನ್ನುತ್ತಾರೆ. ಇದರರ್ಥ ಭಾರತದಲ್ಲಿ ಅವರು ಮಾತ್ರ ಉಳಿಯಬೇಕಾಗಿದೆ ಎಂದು ದೂರಿದ್ದಾರೆ.

ಹಿಂದೂಗಳು ಒಂದು ಎನ್ನುವವರೇ ಅಸ್ಪೃಶ್ಯರನ್ನು ಪ್ರಾಣಿಗಳಿಗಿಂತ ಹೀನವಾಗಿ ನೋಡಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments