ನಾಡಿನೆಲ್ಲೆಡೆ ರಂಜಾನ್ ಸಂಭ್ರಮ

Webdunia
ಮಂಗಳವಾರ, 3 ಮೇ 2022 (20:15 IST)
ದೇಶದೆಲ್ಲೆಡೆ ಇಂದು ಪವಿತ್ರ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಧರ್ಮ ಗುರುಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೊವಿಡ್ ಕಾರಣದಿಂದಾಗಿ ಕಳೆದ 2 ವರ್ಷಗಳಿಂದ ರಂಜಾನ್ ಆಚರಣೆಯ ಸಂಭ್ರಮ ಇರಲಿಲ್ಲ. ಕೊವಿಡ್​ ಕಡಿಮೆಯಾದ ಹಿನ್ನೆಲೆಯಲ್ಲಿ ಈ ವರ್ಷ ಹಬ್ಬ ಕಳೆಗಟ್ಟಿದೆ. ಆದ್ದರಿಂದ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಮುಂದಿನ ಸುದ್ದಿ
Show comments