Webdunia - Bharat's app for daily news and videos

Install App

ಕೊನೆಯ ಕ್ಷಣದಲ್ಲಿ ಯೂ ಟರ್ನ್ ಹೊಡೆದ ರಾಮಲಿಂಗಾರೆಡ್ಡಿ

Webdunia
ಗುರುವಾರ, 18 ಜುಲೈ 2019 (10:08 IST)
ಬೆಂಗಳೂರು: ಇಷ್ಟು ದಿನ ಅತೃಪ್ತ ಶಾಸಕರ ಜತೆ ಗುರುತಿಸಿಕೊಂಡಿದ್ದ ಹಿರಿಯ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಇದೀಗ ಕೊನೆಯ ಕ್ಷಣದಲ್ಲಿ ಉಲ್ಟಾ ಹೊಡೆದಿದ್ದಾರೆ.


ರಾಮಲಿಂಗಾ ರೆಡ್ಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇತರ ಶಾಸಕರಂತೆ ರೆಸಾರ್ಟ್ ಸಲ್ಲಿ ಹೋಗಿ ಬಂಡಾಯದ ಬಾವುಟ ಹಾರಿಸಿರಲಿಲ್ಲ. ಆದರೆ ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯಿಂದ ಬೇಸತ್ತು ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿಕೊಂಡಿದ್ದರು.

ಆದರೆ ವಿಶ್ವಾಸ ಮತ ಯಾಚನೆಗೆ ಒಂದು ದಿನ ಬಾಕಿಯಿರುವಾಗ ತಮ್ಮ ನಿಲುವಿನಲ್ಲಿ ಬದಲಾವಣೆ ಮಾಡಿದ್ದು, ರಾಜೀನಾಮೆ ಹಿಂಪಡೆಯುವುದಾಗಿ ಹೇಳಿದ್ದಾರೆ. ಅಲ್ಲದೆ, ಸರ್ಕಾರ ಮತ್ತು ಪಕ್ಷದ ಜತೆಗಿರುವುದಾಗಿ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments