Webdunia - Bharat's app for daily news and videos

Install App

ಗೃಹ ಸಚಿವ ರಾಮಲಿಂಗಾ ರೆಡ್ಡಿ-ಜಿ ಪರಮೇಶ್ವರ್ ನಡುವೆ ಕಿತ್ತಾಟ

Webdunia
ಗುರುವಾರ, 29 ಮಾರ್ಚ್ 2018 (10:20 IST)
ಬೆಂಗಳೂರು: ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಟಿಕೆಟ್ ಫೈನಲ್ ಮಾಡುವುದರಲ್ಲಿ ಬ್ಯುಸಿಯಾಗಿವೆ. ಇದರ ಜತೆಗೆ ಅಸಮಾಧಾನದ ಹೊಗೆಯೂ ಎದ್ದಿದೆ. ಟಿಕೆಟ್ ವಿಷಯಕ್ಕಾಗಿ ಗೃಹಸಚಿವ ರಾಮಲಿಂಗಾ ರೆಡ್ಡಿ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ನಡುವೆ ಕಿತ್ತಾಟ ನಡೆದಿದೆ.

ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಟಿಕೆಟ್ ಹಂಚಿಕೆ ಕುರಿತು ನಡೆದ ಸಭೆಯಲ್ಲಿ ರಾಮಲಿಂಗಾ ರೆಡ್ಡಿ ಮತ್ತು ಪರಮೇಶ್ವರ್ ನಡುವೆ ಕಿತ್ತಾಟ ನಡೆದಿದೆ ಎನ್ನಲಾಗಿದೆ. ಪುತ್ರಿ ಸೌಮ್ಯ ರೆಡ್ಡಿಗೆ ಜಯನಗರ ಕ್ಷೇತ್ರದ ಟಿಕೆಟ್ ಕೇಳಿದ್ದ ರಾಮಲಿಂಗಾ ರೆಡ್ಡಿ ಮೇಲೆ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

ಎಲ್ಲಾ ಟಿಕೆಟ್ ಗಳನ್ನು ಅಪ್ಪ, ಮಕ್ಕಳಿಗೆ ನೀಡಿದರೆ ಹೇಗೆ ಎಂಬುದು ಪರಮೇಶ್ವರ್ ಅಸಮಾಧಾನಕ್ಕೆ ಕಾರಣ. ಇದರಿಂದ ಸಿಟ್ಟಿಗೆದ್ದ ರಾಮಲಿಂಗಾ ರೆಡ್ಡಿ ನನ್ನ ಮಗಳು ಎಂದು ಟಿಕೆಟ್ ನೀಡಬೇಡಿ. ಕಾಂಗ್ರೆಸ್ ಪಕ್ಷದ ಗೆಲ್ಲುವ  ಅಭ್ಯರ್ಥಿ ಎನ್ನುವ ನಿಟ್ಟಿನಲ್ಲಿ ಟಿಕೆಟ್ ನೀಡಿ ಎಂದು ತಿರುಗೇಟು ನೀಡಿದ್ದಾರೆ ಎನ್ನಲಾಗಿದೆ. ಈ ವೇಳೆ ಇಬ್ಬರನ್ನೂ ಸಿಎಂ ಸಿದ್ದರಾಮಯ್ಯ ಸಮಾಧಾನಿಸಿದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ಮುಂದಿನ ಸುದ್ದಿ
Show comments